• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ!

Tulunadu News Posted On February 3, 2022
0


0
Shares
  • Share On Facebook
  • Tweet It

ದಿನಾಂಕ 3-2- 2022 ರಂದು ಬೆಳಿಗ್ಗೆ 07-00 ಗಂಟೆಗೆ ದೊರೆತ ಖಚಿತ ವರ್ತಮಾನದಂತೆ ಕೇರಳದ ಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ KA 19 MD 1861 ಮಾರುತಿ ಈಕೋ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1 ಕ್ವಿಂಟಲ್ 60 ಕೆ ಜಿ ದನದ ಮಾಂಸವನ್ನು ಪತ್ತೆ ಹಚ್ಚಲಾಗಿದೆ.ಕಾಸರಗೋಡು ತಾಲೂಕು ಬಂದ್ಯೋಡು ಎಂಬಲ್ಲಿನ ಮೊಹಮ್ಮದ್ ಎಂಬವರಿಂದ ದನವನ್ನು ಖರೀದಿಸಿ ಅವರ ಮನೆಯಲ್ಲೇ ದನವನ್ನು ಕಡಿದು ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುವುದಾಗಿದೆ .

ಈಕೋ ಕಾರಿನಲ್ಲಿ ದನದ ಮಾಂಸ ಮೂರು ತಲೆಗಳು ದನದ ಚರ್ಮಗಳು ಪತ್ತೆ ಯಾಗಿರುತ್ತದೆ . ಈ ಪ್ರಕಾರಣದಲ್ಲಿ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಅವರುಗಳ ಹೆಸರು ವಿಳಾಸ 1.ಹುಸೇನ್ (24) ತಂದೆ: ಯು ಸಿ ಇಬ್ರಾಹಿಂ ಖತೀಜ ಮಂಜಿಲ್ ಮಸೀದಿ ಬಳಿ ಚೆಂಬುಗುಡ್ಡೆ ಪೆರ್ಮನ್ನೂರು ಮಂಗಳೂರು 2. ಮಹಮ್ಮದ್ ಮು ಜಾಂಬಿಲ್ (25) ರಿಜ್ವಾನ್ ಮಂಜಿಲ್ ಕೋಡಿ ಉಳ್ಳಾಲ ಮಂಗಳೂರು. 3. ಮಹಮ್ಮದ್ ಅಮೀನ್ (21) ವಾಸ: ಫಾತಿಮಾ ಮಂಜಿಲ್ ಕೋಡಿ ಉಳ್ಳಾಲ ಮಂಗಳೂರು.
4. ಸೋಹೈಬ್ ಅಕ್ತರ್ (22) ವಾಸ: ಅಲ್ಅದಿ ಹೌಸ್ ಕೋಡಿ ಉಳ್ಳಾಲ ಮಂಗಳೂರು ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 3,10,000/- ಆಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಹರಿರಾಮ್ ಶಂಕರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವರಾದ ಶ್ರೀ ದಿನೇಶ್ ಕುಮಾರ್ ಬಿ ಪಿ ರವರ ಮಾರ್ಗದರ್ಶನದಲ್ಲಿ ನಗರ ಅಪರಾಧ ಪತ್ತೆ ವಿಭಾಗದ ಪೋಲಿಸು ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಪಿ ಎಸ್ ಐ ಶ್ರೀ ರಾಜೇಂದ್ರ ಎ ಎಸ್ ಐ ಮೋಹನ್ ಸಿಬಂದಿಗಳಾದ ಸುಬ್ರಹ್ಮಣ್ಯ ಕೆ. ಎನ್ ಮಣಿ ಎಂ. ಎನ್ ಅಬ್ದುಲ್ ಜಬ್ಬಾರ್, ಸುನಿಲ್ ಕುಮಾರ್ ಹಾಗೂ ಎ ಆರ್ ಎಸ್ ಐ ತೇಜ ಕುಮಾರ್ ಭಾಗವಸಿದ್ದರು

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search