• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ!

Tulunadu News Posted On February 3, 2022
0


0
Shares
  • Share On Facebook
  • Tweet It

ದಿನಾಂಕ 3-2- 2022 ರಂದು ಬೆಳಿಗ್ಗೆ 07-00 ಗಂಟೆಗೆ ದೊರೆತ ಖಚಿತ ವರ್ತಮಾನದಂತೆ ಕೇರಳದ ಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ KA 19 MD 1861 ಮಾರುತಿ ಈಕೋ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1 ಕ್ವಿಂಟಲ್ 60 ಕೆ ಜಿ ದನದ ಮಾಂಸವನ್ನು ಪತ್ತೆ ಹಚ್ಚಲಾಗಿದೆ.ಕಾಸರಗೋಡು ತಾಲೂಕು ಬಂದ್ಯೋಡು ಎಂಬಲ್ಲಿನ ಮೊಹಮ್ಮದ್ ಎಂಬವರಿಂದ ದನವನ್ನು ಖರೀದಿಸಿ ಅವರ ಮನೆಯಲ್ಲೇ ದನವನ್ನು ಕಡಿದು ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುವುದಾಗಿದೆ .

ಈಕೋ ಕಾರಿನಲ್ಲಿ ದನದ ಮಾಂಸ ಮೂರು ತಲೆಗಳು ದನದ ಚರ್ಮಗಳು ಪತ್ತೆ ಯಾಗಿರುತ್ತದೆ . ಈ ಪ್ರಕಾರಣದಲ್ಲಿ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಅವರುಗಳ ಹೆಸರು ವಿಳಾಸ 1.ಹುಸೇನ್ (24) ತಂದೆ: ಯು ಸಿ ಇಬ್ರಾಹಿಂ ಖತೀಜ ಮಂಜಿಲ್ ಮಸೀದಿ ಬಳಿ ಚೆಂಬುಗುಡ್ಡೆ ಪೆರ್ಮನ್ನೂರು ಮಂಗಳೂರು 2. ಮಹಮ್ಮದ್ ಮು ಜಾಂಬಿಲ್ (25) ರಿಜ್ವಾನ್ ಮಂಜಿಲ್ ಕೋಡಿ ಉಳ್ಳಾಲ ಮಂಗಳೂರು. 3. ಮಹಮ್ಮದ್ ಅಮೀನ್ (21) ವಾಸ: ಫಾತಿಮಾ ಮಂಜಿಲ್ ಕೋಡಿ ಉಳ್ಳಾಲ ಮಂಗಳೂರು.
4. ಸೋಹೈಬ್ ಅಕ್ತರ್ (22) ವಾಸ: ಅಲ್ಅದಿ ಹೌಸ್ ಕೋಡಿ ಉಳ್ಳಾಲ ಮಂಗಳೂರು ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 3,10,000/- ಆಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಹರಿರಾಮ್ ಶಂಕರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವರಾದ ಶ್ರೀ ದಿನೇಶ್ ಕುಮಾರ್ ಬಿ ಪಿ ರವರ ಮಾರ್ಗದರ್ಶನದಲ್ಲಿ ನಗರ ಅಪರಾಧ ಪತ್ತೆ ವಿಭಾಗದ ಪೋಲಿಸು ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಪಿ ಎಸ್ ಐ ಶ್ರೀ ರಾಜೇಂದ್ರ ಎ ಎಸ್ ಐ ಮೋಹನ್ ಸಿಬಂದಿಗಳಾದ ಸುಬ್ರಹ್ಮಣ್ಯ ಕೆ. ಎನ್ ಮಣಿ ಎಂ. ಎನ್ ಅಬ್ದುಲ್ ಜಬ್ಬಾರ್, ಸುನಿಲ್ ಕುಮಾರ್ ಹಾಗೂ ಎ ಆರ್ ಎಸ್ ಐ ತೇಜ ಕುಮಾರ್ ಭಾಗವಸಿದ್ದರು

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search