• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕೇರಳದಿಂದ ಉಳ್ಳಾಲಕ್ಕೆ ಕಾರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ!

Tulunadu News Posted On February 3, 2022
0


0
Shares
  • Share On Facebook
  • Tweet It

ದಿನಾಂಕ 3-2- 2022 ರಂದು ಬೆಳಿಗ್ಗೆ 07-00 ಗಂಟೆಗೆ ದೊರೆತ ಖಚಿತ ವರ್ತಮಾನದಂತೆ ಕೇರಳದ ಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ KA 19 MD 1861 ಮಾರುತಿ ಈಕೋ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1 ಕ್ವಿಂಟಲ್ 60 ಕೆ ಜಿ ದನದ ಮಾಂಸವನ್ನು ಪತ್ತೆ ಹಚ್ಚಲಾಗಿದೆ.ಕಾಸರಗೋಡು ತಾಲೂಕು ಬಂದ್ಯೋಡು ಎಂಬಲ್ಲಿನ ಮೊಹಮ್ಮದ್ ಎಂಬವರಿಂದ ದನವನ್ನು ಖರೀದಿಸಿ ಅವರ ಮನೆಯಲ್ಲೇ ದನವನ್ನು ಕಡಿದು ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುವುದಾಗಿದೆ .

ಈಕೋ ಕಾರಿನಲ್ಲಿ ದನದ ಮಾಂಸ ಮೂರು ತಲೆಗಳು ದನದ ಚರ್ಮಗಳು ಪತ್ತೆ ಯಾಗಿರುತ್ತದೆ . ಈ ಪ್ರಕಾರಣದಲ್ಲಿ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಅವರುಗಳ ಹೆಸರು ವಿಳಾಸ 1.ಹುಸೇನ್ (24) ತಂದೆ: ಯು ಸಿ ಇಬ್ರಾಹಿಂ ಖತೀಜ ಮಂಜಿಲ್ ಮಸೀದಿ ಬಳಿ ಚೆಂಬುಗುಡ್ಡೆ ಪೆರ್ಮನ್ನೂರು ಮಂಗಳೂರು 2. ಮಹಮ್ಮದ್ ಮು ಜಾಂಬಿಲ್ (25) ರಿಜ್ವಾನ್ ಮಂಜಿಲ್ ಕೋಡಿ ಉಳ್ಳಾಲ ಮಂಗಳೂರು. 3. ಮಹಮ್ಮದ್ ಅಮೀನ್ (21) ವಾಸ: ಫಾತಿಮಾ ಮಂಜಿಲ್ ಕೋಡಿ ಉಳ್ಳಾಲ ಮಂಗಳೂರು.
4. ಸೋಹೈಬ್ ಅಕ್ತರ್ (22) ವಾಸ: ಅಲ್ಅದಿ ಹೌಸ್ ಕೋಡಿ ಉಳ್ಳಾಲ ಮಂಗಳೂರು ಎಂಬವರನ್ನು ದಸ್ತಗಿರಿ ಮಾಡಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 3,10,000/- ಆಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಹರಿರಾಮ್ ಶಂಕರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವರಾದ ಶ್ರೀ ದಿನೇಶ್ ಕುಮಾರ್ ಬಿ ಪಿ ರವರ ಮಾರ್ಗದರ್ಶನದಲ್ಲಿ ನಗರ ಅಪರಾಧ ಪತ್ತೆ ವಿಭಾಗದ ಪೋಲಿಸು ನಿರೀಕ್ಷಕರಾದ ಶ್ರೀ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಪಿ ಎಸ್ ಐ ಶ್ರೀ ರಾಜೇಂದ್ರ ಎ ಎಸ್ ಐ ಮೋಹನ್ ಸಿಬಂದಿಗಳಾದ ಸುಬ್ರಹ್ಮಣ್ಯ ಕೆ. ಎನ್ ಮಣಿ ಎಂ. ಎನ್ ಅಬ್ದುಲ್ ಜಬ್ಬಾರ್, ಸುನಿಲ್ ಕುಮಾರ್ ಹಾಗೂ ಎ ಆರ್ ಎಸ್ ಐ ತೇಜ ಕುಮಾರ್ ಭಾಗವಸಿದ್ದರು

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search