• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ನಿಂದ ಕಿನ್ನಿಪಿಲಿ ವೇಷ ಸ್ಪರ್ಧೆ

Tulunadu News Posted On October 5, 2022
0


0
Shares
  • Share On Facebook
  • Tweet It

ಅಭ್ಯುದಯ ಭಾರತಿ ಸೇವಾ ಟ್ರಸ್ಟ್ (ರಿ) ಕಾಟಿಪಳ್ಳ ಕ್ಷೇತ್ರ ಇದರ ವತಿಯಿಂದ 02/10/2022 ರಂದು ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ 10 ವರ್ಷದ ಒಳಗಿನ‌ ಪುಟಾಣಿಗಳಿಗೆ “ಕಿನ್ನಿಪಿಲಿ ವೇಷ ಸ್ಪರ್ಧೆ”ಯನ್ನು ಏರ್ಪಡಿಸಲಾಗಿತ್ತು.

ಹೊಸ ಬಗೆಯ ಈ ಕಲ್ಪನೆಗೆ ಪೋಷಕರು ತಮ್ಮ ತಮ್ಮ ಮಕ್ಕಳನ್ನು ವಿಭಿನ್ನ ಶೈಲಿಯಲ್ಲಿ ಸಿದ್ಧತೆ ಮಾಡಿಕೊಂಡು ಬಂದು ವೇದಿಕೆಯಲ್ಲಿ ಕಂಡು ಸಂಭ್ರಮಿಸಿದರು. ಉಡುಪಿ, ದ.ಕ ಜಿಲ್ಲೆಯ ಅನೇಕ ಕಡೆಗಳಿಂದ ಸುಮಾರು 105ಕ್ಕೂ ಹೆಚ್ಚು ಕಿನ್ನಿಪಿಲಿಗಳು ಭಾಗವಹಿಸಿದ್ದರಿಂದ ಕಾರ್ಯಕ್ರಮದ ಮೆರುಗು ಹೆಚ್ಚಿತ್ತು.

ಸ್ಥಳೀಯ ಶಾಸಕರಿಂದ ಸಾಂಪ್ರದಾಯಿಕವಾಗಿ ತಾಸೆ ಮತ್ತು ಡೋಲು ಬಡಿಯುವ ಮೂಲಕ  ಉದ್ಘಾಟನೆಗೊಂಡ ಕಿನ್ನಿಪಿಲಿ ಕಾರ್ಯಕ್ರಮದಲ್ಲಿ ವಿಜೇತ ಪುಟಾಣಿಗಳ ಜೊತೆಗೆ ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೂ ಅಭಿನಂದನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುರುವಾದ ಹೊಸ ಕಲ್ಪನೆಯ “ಕಿನ್ನಿ ಪಿಲಿ ಗೊಬ್ಬು” ಎಲ್ಲೆಡೆ ವ್ಯಾಪಿಸಲಿ, ಮುಂದಿನ ಬಾರಿ ಅವಿಭಜಿತ ಜಿಲ್ಲೆಯ ಹುಲಿವೇಷ ತಂಡಗಳು, ಸಂಘ ಸಂಸ್ಥೆಗಳು ಇಂತಹ “ಕಿನ್ನಿ ಪಿಲಿ” ಗಳಿಗೆ ಅವಕಾಶ ಮತ್ತು ಬೆಂಬಲ ನೀಡಿದರೆ ತುಳುನಾಡ ಸಾಂಪ್ರದಾಯಿಕ ಆಚರಣೆಯ ಸೊಬಗು ಇನ್ನಷ್ಟು ರಂಗೇರುವುದರಲ್ಲಿ ಅನುಮಾನವೇ ಇಲ್ಲ ಮತ್ತು ಮಕ್ಕಳು ಅನುಭವಿಸುವ ಸಂಭ್ರಮವನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ ಎಂಬ ಮನವಿಯೊಂದಿಗೆ ಮುಂದಿನ ಬಾರಿಯ ಕಿನ್ನಿಪಿಲಿಗಳ ಬರಮಾಡಿಕೊಳ್ಳಲು ತಯಾರಿ ನಡೆಸೋಣ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search