• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ನಿಂದ ಕಿನ್ನಿಪಿಲಿ ವೇಷ ಸ್ಪರ್ಧೆ

Tulunadu News Posted On October 5, 2022
0


0
Shares
  • Share On Facebook
  • Tweet It

ಅಭ್ಯುದಯ ಭಾರತಿ ಸೇವಾ ಟ್ರಸ್ಟ್ (ರಿ) ಕಾಟಿಪಳ್ಳ ಕ್ಷೇತ್ರ ಇದರ ವತಿಯಿಂದ 02/10/2022 ರಂದು ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ 10 ವರ್ಷದ ಒಳಗಿನ‌ ಪುಟಾಣಿಗಳಿಗೆ “ಕಿನ್ನಿಪಿಲಿ ವೇಷ ಸ್ಪರ್ಧೆ”ಯನ್ನು ಏರ್ಪಡಿಸಲಾಗಿತ್ತು.

ಹೊಸ ಬಗೆಯ ಈ ಕಲ್ಪನೆಗೆ ಪೋಷಕರು ತಮ್ಮ ತಮ್ಮ ಮಕ್ಕಳನ್ನು ವಿಭಿನ್ನ ಶೈಲಿಯಲ್ಲಿ ಸಿದ್ಧತೆ ಮಾಡಿಕೊಂಡು ಬಂದು ವೇದಿಕೆಯಲ್ಲಿ ಕಂಡು ಸಂಭ್ರಮಿಸಿದರು. ಉಡುಪಿ, ದ.ಕ ಜಿಲ್ಲೆಯ ಅನೇಕ ಕಡೆಗಳಿಂದ ಸುಮಾರು 105ಕ್ಕೂ ಹೆಚ್ಚು ಕಿನ್ನಿಪಿಲಿಗಳು ಭಾಗವಹಿಸಿದ್ದರಿಂದ ಕಾರ್ಯಕ್ರಮದ ಮೆರುಗು ಹೆಚ್ಚಿತ್ತು.

ಸ್ಥಳೀಯ ಶಾಸಕರಿಂದ ಸಾಂಪ್ರದಾಯಿಕವಾಗಿ ತಾಸೆ ಮತ್ತು ಡೋಲು ಬಡಿಯುವ ಮೂಲಕ  ಉದ್ಘಾಟನೆಗೊಂಡ ಕಿನ್ನಿಪಿಲಿ ಕಾರ್ಯಕ್ರಮದಲ್ಲಿ ವಿಜೇತ ಪುಟಾಣಿಗಳ ಜೊತೆಗೆ ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೂ ಅಭಿನಂದನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುರುವಾದ ಹೊಸ ಕಲ್ಪನೆಯ “ಕಿನ್ನಿ ಪಿಲಿ ಗೊಬ್ಬು” ಎಲ್ಲೆಡೆ ವ್ಯಾಪಿಸಲಿ, ಮುಂದಿನ ಬಾರಿ ಅವಿಭಜಿತ ಜಿಲ್ಲೆಯ ಹುಲಿವೇಷ ತಂಡಗಳು, ಸಂಘ ಸಂಸ್ಥೆಗಳು ಇಂತಹ “ಕಿನ್ನಿ ಪಿಲಿ” ಗಳಿಗೆ ಅವಕಾಶ ಮತ್ತು ಬೆಂಬಲ ನೀಡಿದರೆ ತುಳುನಾಡ ಸಾಂಪ್ರದಾಯಿಕ ಆಚರಣೆಯ ಸೊಬಗು ಇನ್ನಷ್ಟು ರಂಗೇರುವುದರಲ್ಲಿ ಅನುಮಾನವೇ ಇಲ್ಲ ಮತ್ತು ಮಕ್ಕಳು ಅನುಭವಿಸುವ ಸಂಭ್ರಮವನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ ಎಂಬ ಮನವಿಯೊಂದಿಗೆ ಮುಂದಿನ ಬಾರಿಯ ಕಿನ್ನಿಪಿಲಿಗಳ ಬರಮಾಡಿಕೊಳ್ಳಲು ತಯಾರಿ ನಡೆಸೋಣ.

0
Shares
  • Share On Facebook
  • Tweet It




Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
  • Popular Posts

    • 1
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search