• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ನೆಲದ ಆಚರಣೆಗೆ ದಕ್ಕೆ ಬರದಂತೆ ಕ್ರಮ ಕೈಗೊಂಡ ನಳಿನ್ ಕುಮಾರ್ ಕಟೀಲ್

Tulunadu News Posted On February 9, 2023
0


0
Shares
  • Share On Facebook
  • Tweet It

ಫೆಬ್ರವರಿ 11 ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಘನ ಉಪಸ್ಥಿತಿಯಲ್ಲಿ ಮಂಗಳೂರಿನ ಪದವಿನಂಗಡಿಯ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿತ್ತು. ಅಮಿತ್ ಶಾ ಆಗಮಿಸುವ ರಸ್ತೆಯ ಉದ್ದಕ್ಕೂ ಅವರ ಸುರಕ್ಷತೆಗೆ ಪೊಲೀಸ್ ಇಲಾಖೆಯಿಂದ ರಕ್ಷಣಾ ಸಿದ್ಧತೆ ಈಗಾಗಲೇ ಆರಂಭವಾಗಿತ್ತು.

ಆದರೆ ಪದವಿನಂಗಡಿಯಲ್ಲಿ ಅಂದೇ ಕಾರ್ಣಿಕದ ಕೊರಗಜ್ಜನ ಕೋಲ ಇದ್ದ ಕಾರಣ ರಸ್ತೆ ಉದ್ದಕ್ಕೂ ಕೋಲದ ಪ್ರಯುಕ್ತ ವಿಶೇಷ ಲೈಟಿಂಗ್ ವ್ಯವಸ್ಥೆಯನ್ನು ಆಯೋಜಕರು ಮಾಡಿದ್ದರು. ಆದರೆ ಪೊಲೀಸರು ಅದನ್ನು ತೆಗೆದು ಹಾಕಲು ಮುಂದಾಗುತ್ತಿದ್ದಂತೆ ವಿಷಯ ಸಂಸದ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ಬಂದಿದೆ.

ಅವರು ತಕ್ಷಣ ಸ್ಥಳೀಯ ಶಾಸಕರನ್ನು, ಪೊಲೀಸ್ ಕಮೀಷನರ್ ಅವರನ್ನು ಕರೆಸಿ ಕೋಲಕ್ಕೆ ಹಾಕಲಾಗಿರುವ ಯಾವುದೇ ಲೈಟಿಂಗ್ಸ್ ಅಥವಾ ಬೇರೆ ವ್ಯವಸ್ಥೆಗೆ ಪೊಲೀಸ್ ಇಲಾಖೆ ತೊಂದರೆ ಕೊಡಬಾರದು. ಪಕ್ಷದ ಕಾರ್ಯಕ್ರಮವನ್ನು ಅಲ್ಲಿಂದ ಬೇರೆಡೆ ಶಿಫ್ಟ್ ಮಾಡುತ್ತೇವೆ ಎಂದು ಸೂಚಿಸಿದ್ದಾರೆ.

ಈ ನೆಲದ ಸಂಸ್ಕೃತಿ, ಆಚಾರ, ಪರಂಪರೆಗೆ ತೊಂದರೆ ಮಾಡಿ ಪಕ್ಷದ ಕಾರ್ಯಕ್ರಮ ನಡೆಸುವುದಿಲ್ಲ ಎಂದು ಹೇಳುವ ಮೂಲಕ ನಳಿನ್ ತುಳುನಾಡಿನ ಜನರ ಹೃದಯ ಗೆದ್ದಿದ್ದಾರೆ. ಕೊರಗಜ್ಜನ ಕೃಪೆ ನಳಿನ್ ಅವರ ಮೇಲೆ ಯಾವತ್ತೂ ಇರಲಿ ಎಂದು ಅಜ್ಜನ ಭಕ್ತರು ಹರಸಿದ ಘಟನೆಯೂ ನಡೆದಿದೆ.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search