• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ನೆಲದ ಆಚರಣೆಗೆ ದಕ್ಕೆ ಬರದಂತೆ ಕ್ರಮ ಕೈಗೊಂಡ ನಳಿನ್ ಕುಮಾರ್ ಕಟೀಲ್

Tulunadu News Posted On February 9, 2023
0


0
Shares
  • Share On Facebook
  • Tweet It

ಫೆಬ್ರವರಿ 11 ರಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಘನ ಉಪಸ್ಥಿತಿಯಲ್ಲಿ ಮಂಗಳೂರಿನ ಪದವಿನಂಗಡಿಯ ವನಿತಾ ಅಚ್ಯುತ್ ಪೈ ಸಭಾಂಗಣದಲ್ಲಿ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿತ್ತು. ಅಮಿತ್ ಶಾ ಆಗಮಿಸುವ ರಸ್ತೆಯ ಉದ್ದಕ್ಕೂ ಅವರ ಸುರಕ್ಷತೆಗೆ ಪೊಲೀಸ್ ಇಲಾಖೆಯಿಂದ ರಕ್ಷಣಾ ಸಿದ್ಧತೆ ಈಗಾಗಲೇ ಆರಂಭವಾಗಿತ್ತು.

ಆದರೆ ಪದವಿನಂಗಡಿಯಲ್ಲಿ ಅಂದೇ ಕಾರ್ಣಿಕದ ಕೊರಗಜ್ಜನ ಕೋಲ ಇದ್ದ ಕಾರಣ ರಸ್ತೆ ಉದ್ದಕ್ಕೂ ಕೋಲದ ಪ್ರಯುಕ್ತ ವಿಶೇಷ ಲೈಟಿಂಗ್ ವ್ಯವಸ್ಥೆಯನ್ನು ಆಯೋಜಕರು ಮಾಡಿದ್ದರು. ಆದರೆ ಪೊಲೀಸರು ಅದನ್ನು ತೆಗೆದು ಹಾಕಲು ಮುಂದಾಗುತ್ತಿದ್ದಂತೆ ವಿಷಯ ಸಂಸದ, ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ಬಂದಿದೆ.

ಅವರು ತಕ್ಷಣ ಸ್ಥಳೀಯ ಶಾಸಕರನ್ನು, ಪೊಲೀಸ್ ಕಮೀಷನರ್ ಅವರನ್ನು ಕರೆಸಿ ಕೋಲಕ್ಕೆ ಹಾಕಲಾಗಿರುವ ಯಾವುದೇ ಲೈಟಿಂಗ್ಸ್ ಅಥವಾ ಬೇರೆ ವ್ಯವಸ್ಥೆಗೆ ಪೊಲೀಸ್ ಇಲಾಖೆ ತೊಂದರೆ ಕೊಡಬಾರದು. ಪಕ್ಷದ ಕಾರ್ಯಕ್ರಮವನ್ನು ಅಲ್ಲಿಂದ ಬೇರೆಡೆ ಶಿಫ್ಟ್ ಮಾಡುತ್ತೇವೆ ಎಂದು ಸೂಚಿಸಿದ್ದಾರೆ.

ಈ ನೆಲದ ಸಂಸ್ಕೃತಿ, ಆಚಾರ, ಪರಂಪರೆಗೆ ತೊಂದರೆ ಮಾಡಿ ಪಕ್ಷದ ಕಾರ್ಯಕ್ರಮ ನಡೆಸುವುದಿಲ್ಲ ಎಂದು ಹೇಳುವ ಮೂಲಕ ನಳಿನ್ ತುಳುನಾಡಿನ ಜನರ ಹೃದಯ ಗೆದ್ದಿದ್ದಾರೆ. ಕೊರಗಜ್ಜನ ಕೃಪೆ ನಳಿನ್ ಅವರ ಮೇಲೆ ಯಾವತ್ತೂ ಇರಲಿ ಎಂದು ಅಜ್ಜನ ಭಕ್ತರು ಹರಸಿದ ಘಟನೆಯೂ ನಡೆದಿದೆ.

0
Shares
  • Share On Facebook
  • Tweet It




Trending Now
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
  • Popular Posts

    • 1
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 2
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 3
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 4
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 5
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search