• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ

Tulunadu News Posted On June 8, 2023
0


0
Shares
  • Share On Facebook
  • Tweet It

ಓಡಿಶಾದಲ್ಲಿ ರೈಲು ಅಪಘಾತಗಳ ಸರಣಿ ಮುಂದುವರೆದಿದೆ. ಜಜ್ಪುರ ಜಿಲ್ಲೆಯಲ್ಲಿ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದು ಆರು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ನಡೆದಿದೆ.
ಜಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಮಳೆಯಿಂದ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಅಚಾನಕ್ ಆಗಿ ಚಲಿಸಲು ಆರಂಭಿಸಿದೆ. ರೈಲು ಒಮ್ಮಿಂದೊಮ್ಮೆಲೆ ಚಲಿಸಬಹುದು ಎನ್ನುವ ಯಾವುದೇ ಐಡಿಯಾ ಇಲ್ಲದ ಕಾರ್ಮಿಕರಿಗೆ ಅಲ್ಲಿಂದ ಎದ್ದು ಓಡಿಹೋಗಲು ಕೂಡ ಅವಕಾಶ ಸಿಗಲಿಲ್ಲ. ಅವರು ಯೋಚಿಸುವ ಅಷ್ಟರಲ್ಲಿ ರೈಲು ವೇಗ ಪಡೆದುಕೊಂಡು ಆರು ಜೀವಗಳನ್ನು ಬಲಿ ಪಡೆದುಕೊಂಡಿದೆ. ಇಬ್ಬರು ಅದೃಷ್ಟವಶಾತ್ ಪಾರಾಗಿದ್ದರೂ ಗಂಭೀರ ಗಾಯಗಳೊಂದಿಗೆ ಕಟಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಳೆಗಾಲದ ಸಮಯದಲ್ಲಿ ನಾವು ಎಲ್ಲಿ ಆಶ್ರಯ ಪಡೆದುಕೊಂಡಿದ್ದೇವೆ ಎನ್ನುವುದರ ಬಗ್ಗೆ ಸೂಕ್ಷ್ಮ ಅರಿವು ನಮಗೆ ಇರಬೇಕು. ಜೋರು ಮಳೆ ಬರುವ ಸಮಯದಲ್ಲಿ ಮರದ ಕೆಳಗೆ ಕೂಡ ನಿಲ್ಲುವುದು ಕೂಡ ರಿಸ್ಕ್. ಯಾಕೆಂದರೆ ಎಷ್ಟೋ ಕಡೆ ಮಳೆಗೆ ಮರಗಳು ಬಿದ್ದು ಕೆಳಗೆ ನಿಂತ ವ್ಯಕ್ತಿಗಳು ಸಾವಿಗೀಡಾದ ಅಥವಾ ಗಂಭೀರ ಗಾಯಗೊಂಡ ಉದಾಹರಣೆಗಳು ಕೂಡ ನಡೆದಿವೆ. ಹಾಗಿರುವಾಗ ರೈಲಿನ ಕೆಳಗೆ ಕುಳಿತು ಮಳೆಯಿಂದ ರಕ್ಷಣೆ ಪಡೆದುಕೊಳ್ಳುವ ರಿಸ್ಕ್ ತೆಗೆದುಕೊಂಡದ್ದೇ ಕಾರ್ಮಿಕರ ಸಾವಿಗೆ ಮುನ್ನುಡಿಯಾಗಿತ್ತು

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search