• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ

Tulunadu News Posted On June 8, 2023
0


0
Shares
  • Share On Facebook
  • Tweet It

ಓಡಿಶಾದಲ್ಲಿ ರೈಲು ಅಪಘಾತಗಳ ಸರಣಿ ಮುಂದುವರೆದಿದೆ. ಜಜ್ಪುರ ಜಿಲ್ಲೆಯಲ್ಲಿ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದು ಆರು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ನಡೆದಿದೆ.
ಜಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಮಳೆಯಿಂದ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಅಚಾನಕ್ ಆಗಿ ಚಲಿಸಲು ಆರಂಭಿಸಿದೆ. ರೈಲು ಒಮ್ಮಿಂದೊಮ್ಮೆಲೆ ಚಲಿಸಬಹುದು ಎನ್ನುವ ಯಾವುದೇ ಐಡಿಯಾ ಇಲ್ಲದ ಕಾರ್ಮಿಕರಿಗೆ ಅಲ್ಲಿಂದ ಎದ್ದು ಓಡಿಹೋಗಲು ಕೂಡ ಅವಕಾಶ ಸಿಗಲಿಲ್ಲ. ಅವರು ಯೋಚಿಸುವ ಅಷ್ಟರಲ್ಲಿ ರೈಲು ವೇಗ ಪಡೆದುಕೊಂಡು ಆರು ಜೀವಗಳನ್ನು ಬಲಿ ಪಡೆದುಕೊಂಡಿದೆ. ಇಬ್ಬರು ಅದೃಷ್ಟವಶಾತ್ ಪಾರಾಗಿದ್ದರೂ ಗಂಭೀರ ಗಾಯಗಳೊಂದಿಗೆ ಕಟಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಳೆಗಾಲದ ಸಮಯದಲ್ಲಿ ನಾವು ಎಲ್ಲಿ ಆಶ್ರಯ ಪಡೆದುಕೊಂಡಿದ್ದೇವೆ ಎನ್ನುವುದರ ಬಗ್ಗೆ ಸೂಕ್ಷ್ಮ ಅರಿವು ನಮಗೆ ಇರಬೇಕು. ಜೋರು ಮಳೆ ಬರುವ ಸಮಯದಲ್ಲಿ ಮರದ ಕೆಳಗೆ ಕೂಡ ನಿಲ್ಲುವುದು ಕೂಡ ರಿಸ್ಕ್. ಯಾಕೆಂದರೆ ಎಷ್ಟೋ ಕಡೆ ಮಳೆಗೆ ಮರಗಳು ಬಿದ್ದು ಕೆಳಗೆ ನಿಂತ ವ್ಯಕ್ತಿಗಳು ಸಾವಿಗೀಡಾದ ಅಥವಾ ಗಂಭೀರ ಗಾಯಗೊಂಡ ಉದಾಹರಣೆಗಳು ಕೂಡ ನಡೆದಿವೆ. ಹಾಗಿರುವಾಗ ರೈಲಿನ ಕೆಳಗೆ ಕುಳಿತು ಮಳೆಯಿಂದ ರಕ್ಷಣೆ ಪಡೆದುಕೊಳ್ಳುವ ರಿಸ್ಕ್ ತೆಗೆದುಕೊಂಡದ್ದೇ ಕಾರ್ಮಿಕರ ಸಾವಿಗೆ ಮುನ್ನುಡಿಯಾಗಿತ್ತು

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search