• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಬಕ್ರೀದ್ ಹಬ್ಬದ ದಿನ ಗೋ ಕಳ್ಳತನ ಸಾಧ್ಯತೆಯಿದೆ

Hanumantha Kamath Posted On June 26, 2023
0


0
Shares
  • Share On Facebook
  • Tweet It

ಸುರತ್ಕಲ್; ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಂದ ಗೋವುಗಳ ಕಳ್ಳತನ ,ಸಾಗಾಟ, ಗೋ ಹತ್ಯೆ ಮಾಡಿ ಹಣ ಗಳಿಸಲು ದಂದೆಯಾಗಿ ಬದಲಾಗುವ ಸಾಧ್ಯತೆಯಿದೆ.
ಇದನ್ನು ತಡೆಯಲು ಬಿಜೆಪಿ ಸರಕಾರ ತಂದ ಆಸ್ತಿ ಮುಟ್ಟುಗೋಲು ಕಾನೂನು ಈಗಲೂ ಊರ್ಜಿತದಲ್ಲಿದ್ದು,ಈ ಕಾನೂನಿಂತೆ
ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು.ವಿಫಲವಾದರೆ ಜನರೇ ಕಾನೂನು ಕೈಗೆತ್ತಿಕೊಳ್ಳುವ ಪ್ರಮೇಯ ಎದುರಾಗಿ ಕಾನೂನು ಸುವ್ಯವಸ್ಥೆಗೆ ತೊಡಕಾಗಬಹುದು ಎಂದು
ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರ ,ಪೊಲೀಸ್ ಇಲಾಖೆಯನ್ನು ಎಚ್ಚರಿಸಿದ್ದಾರೆ.

ಗೋಕಳ್ಳತನ, ಅಕ್ರನ ಗೋಹತ್ಯೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ಜರಗಿಸಬೇಕು. ಸಚಿವ ಪ್ರಿಯಾಂಕ ಖರ್ಗೆ ಗೋ ಹತ್ಯೆಗೆ ಪ್ರೋತ್ಸಾಹ ಕೊಡುವಂತೆ ಹೇಳಿಕೆ ನೀಡುತ್ತಾ ಬರುತ್ತಿದ್ದು, ಗೋ ಕಳ್ಳತನ,ಅನಧಿಕೃತ ಗೋ ಹತ್ಯೆ ಹೆಚ್ಚಾದ ಪ್ರಕರಣ ಆದಲ್ಲಿ ಸಚಿವರದ್ದೇ ಕುಮ್ಮಕ್ಕು ಎಂದು ಎಂದು ಕಿಡಿಕಾರಿದ್ದಾರೆ.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅಕ್ರಮಗಳ ವಿರುದ್ದ ನನ್ನ ಕ್ಷೇತ್ರದಲ್ಲಿ ಆಸ್ತಿ ಮುಟ್ಟುಗೋಲು ಪ್ರಕರಣ ದಾಖಲಿಸಿದ್ದರಿಂದ ಬಹುತೇಕ ಅಕ್ರಮ ನಿಲ್ಲಿಸಲಾಗಿತ್ತು.

ಗೋವು ಹಿಂದು ಸಮಾಜ ಪೂಜನೀಯ ಭಾವನೆಯಿಂದ ನೋಡುತ್ತದೆ ಎಂಬ ಬಗ್ಗೆ ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು.
ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡುವ‌ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು
ಬಿಜೆಪಿ ತಂದ ಕಾನೂನನ್ನು ಈಗಿನ ಸರಕಾರ ಮುಂದುವರಿಸಬೇಕೆಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Hanumantha Kamath January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Hanumantha Kamath January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search