• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಬಕ್ರೀದ್ ಹಬ್ಬದ ದಿನ ಗೋ ಕಳ್ಳತನ ಸಾಧ್ಯತೆಯಿದೆ

Hanumantha Kamath Posted On June 26, 2023
0


0
Shares
  • Share On Facebook
  • Tweet It

ಸುರತ್ಕಲ್; ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಂದ ಗೋವುಗಳ ಕಳ್ಳತನ ,ಸಾಗಾಟ, ಗೋ ಹತ್ಯೆ ಮಾಡಿ ಹಣ ಗಳಿಸಲು ದಂದೆಯಾಗಿ ಬದಲಾಗುವ ಸಾಧ್ಯತೆಯಿದೆ.
ಇದನ್ನು ತಡೆಯಲು ಬಿಜೆಪಿ ಸರಕಾರ ತಂದ ಆಸ್ತಿ ಮುಟ್ಟುಗೋಲು ಕಾನೂನು ಈಗಲೂ ಊರ್ಜಿತದಲ್ಲಿದ್ದು,ಈ ಕಾನೂನಿಂತೆ
ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು.ವಿಫಲವಾದರೆ ಜನರೇ ಕಾನೂನು ಕೈಗೆತ್ತಿಕೊಳ್ಳುವ ಪ್ರಮೇಯ ಎದುರಾಗಿ ಕಾನೂನು ಸುವ್ಯವಸ್ಥೆಗೆ ತೊಡಕಾಗಬಹುದು ಎಂದು
ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರ ,ಪೊಲೀಸ್ ಇಲಾಖೆಯನ್ನು ಎಚ್ಚರಿಸಿದ್ದಾರೆ.

ಗೋಕಳ್ಳತನ, ಅಕ್ರನ ಗೋಹತ್ಯೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ಜರಗಿಸಬೇಕು. ಸಚಿವ ಪ್ರಿಯಾಂಕ ಖರ್ಗೆ ಗೋ ಹತ್ಯೆಗೆ ಪ್ರೋತ್ಸಾಹ ಕೊಡುವಂತೆ ಹೇಳಿಕೆ ನೀಡುತ್ತಾ ಬರುತ್ತಿದ್ದು, ಗೋ ಕಳ್ಳತನ,ಅನಧಿಕೃತ ಗೋ ಹತ್ಯೆ ಹೆಚ್ಚಾದ ಪ್ರಕರಣ ಆದಲ್ಲಿ ಸಚಿವರದ್ದೇ ಕುಮ್ಮಕ್ಕು ಎಂದು ಎಂದು ಕಿಡಿಕಾರಿದ್ದಾರೆ.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅಕ್ರಮಗಳ ವಿರುದ್ದ ನನ್ನ ಕ್ಷೇತ್ರದಲ್ಲಿ ಆಸ್ತಿ ಮುಟ್ಟುಗೋಲು ಪ್ರಕರಣ ದಾಖಲಿಸಿದ್ದರಿಂದ ಬಹುತೇಕ ಅಕ್ರಮ ನಿಲ್ಲಿಸಲಾಗಿತ್ತು.

ಗೋವು ಹಿಂದು ಸಮಾಜ ಪೂಜನೀಯ ಭಾವನೆಯಿಂದ ನೋಡುತ್ತದೆ ಎಂಬ ಬಗ್ಗೆ ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು.
ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡುವ‌ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು
ಬಿಜೆಪಿ ತಂದ ಕಾನೂನನ್ನು ಈಗಿನ ಸರಕಾರ ಮುಂದುವರಿಸಬೇಕೆಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Hanumantha Kamath June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Hanumantha Kamath May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search