• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಬಕ್ರೀದ್ ಹಬ್ಬದ ದಿನ ಗೋ ಕಳ್ಳತನ ಸಾಧ್ಯತೆಯಿದೆ

Hanumantha Kamath Posted On June 26, 2023
0


0
Shares
  • Share On Facebook
  • Tweet It

ಸುರತ್ಕಲ್; ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಂದ ಗೋವುಗಳ ಕಳ್ಳತನ ,ಸಾಗಾಟ, ಗೋ ಹತ್ಯೆ ಮಾಡಿ ಹಣ ಗಳಿಸಲು ದಂದೆಯಾಗಿ ಬದಲಾಗುವ ಸಾಧ್ಯತೆಯಿದೆ.
ಇದನ್ನು ತಡೆಯಲು ಬಿಜೆಪಿ ಸರಕಾರ ತಂದ ಆಸ್ತಿ ಮುಟ್ಟುಗೋಲು ಕಾನೂನು ಈಗಲೂ ಊರ್ಜಿತದಲ್ಲಿದ್ದು,ಈ ಕಾನೂನಿಂತೆ
ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು.ವಿಫಲವಾದರೆ ಜನರೇ ಕಾನೂನು ಕೈಗೆತ್ತಿಕೊಳ್ಳುವ ಪ್ರಮೇಯ ಎದುರಾಗಿ ಕಾನೂನು ಸುವ್ಯವಸ್ಥೆಗೆ ತೊಡಕಾಗಬಹುದು ಎಂದು
ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರ ,ಪೊಲೀಸ್ ಇಲಾಖೆಯನ್ನು ಎಚ್ಚರಿಸಿದ್ದಾರೆ.

ಗೋಕಳ್ಳತನ, ಅಕ್ರನ ಗೋಹತ್ಯೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ಜರಗಿಸಬೇಕು. ಸಚಿವ ಪ್ರಿಯಾಂಕ ಖರ್ಗೆ ಗೋ ಹತ್ಯೆಗೆ ಪ್ರೋತ್ಸಾಹ ಕೊಡುವಂತೆ ಹೇಳಿಕೆ ನೀಡುತ್ತಾ ಬರುತ್ತಿದ್ದು, ಗೋ ಕಳ್ಳತನ,ಅನಧಿಕೃತ ಗೋ ಹತ್ಯೆ ಹೆಚ್ಚಾದ ಪ್ರಕರಣ ಆದಲ್ಲಿ ಸಚಿವರದ್ದೇ ಕುಮ್ಮಕ್ಕು ಎಂದು ಎಂದು ಕಿಡಿಕಾರಿದ್ದಾರೆ.
ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಅಕ್ರಮಗಳ ವಿರುದ್ದ ನನ್ನ ಕ್ಷೇತ್ರದಲ್ಲಿ ಆಸ್ತಿ ಮುಟ್ಟುಗೋಲು ಪ್ರಕರಣ ದಾಖಲಿಸಿದ್ದರಿಂದ ಬಹುತೇಕ ಅಕ್ರಮ ನಿಲ್ಲಿಸಲಾಗಿತ್ತು.

ಗೋವು ಹಿಂದು ಸಮಾಜ ಪೂಜನೀಯ ಭಾವನೆಯಿಂದ ನೋಡುತ್ತದೆ ಎಂಬ ಬಗ್ಗೆ ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು.
ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡುವ‌ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು
ಬಿಜೆಪಿ ತಂದ ಕಾನೂನನ್ನು ಈಗಿನ ಸರಕಾರ ಮುಂದುವರಿಸಬೇಕೆಂದು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Hanumantha Kamath October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Hanumantha Kamath October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search