• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸಮುದ್ರಪಾಲಾಗುತ್ತಿದ್ದ ಯುವಕನ ರಕ್ಷಣೆ

Tulunadu News Posted On June 29, 2023
0


0
Shares
  • Share On Facebook
  • Tweet It

ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಸಮುದ್ರದ ಭಾರೀ ಗಾತ್ರದ ಅಲೆಗಳ ನಡುವೆ ಸಿಲುಕಿದ್ದು, ಪ್ರಾಣಾಪಾಯದಲ್ಲಿದ್ದ ಆತನನ್ನು ಮೊಗವೀರಪಟ್ನದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಉಳ್ಳಾಲ ಬೀಚ್ ನಲ್ಲಿ ನಡೆದಿದೆ.
ಬೆಂಗಳೂರು ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಈತನನ್ನು ಮೊಗವೀರಪಟ್ನ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರಾವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್, ನಿಶಾಂತ್, ರಕ್ಷಿತ್ ಬಂಗೇರ, ರವಿ ಕಾಂಚನ್ ಹಾಗೂ ಸ್ಥಳದಲ್ಲಿ ಕರ್ತವ್ಯ ನಿರತ ಗೃಹರಕ್ಷಕದಳ ಸಿಬ್ಬಂದಿ ಪ್ರಸಾದ್ ಸುವರ್ಣ ಸೇರಿ ರಕ್ಷಿಸಿದ್ದಾರೆ.
ಬಕ್ರೀದ್ ಹಬ್ಬದ ರಜೆಯ ನಿಮಿತ್ತ ಬೆಂಗಳೂರಿನಿಂದ ಮೂವರು ಸ್ನೇಹಿತರು ದರ್ಗಾ ಸಂದರ್ಶನಕ್ಕೆಂದು ಬಂದಿದ್ದರು. ಅಲ್ಲಿಂದ ಮೂವರು ಉಳ್ಳಾಲ ಬೀಚ್ ನಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದರು. ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಿದ್ದು, ಈ ನಡುವೆ ಸಮುದ್ರದ ನೀರಿನಲ್ಲಿ ಆಡಲು ತೊಡಗಿದ್ದ ಮೂವರ ಪೈಕಿ ನಿಝಾಂ ಅಲೆಗಳ ನಡುವೆ ಸಿಲುಕಿ ಸಮುದ್ರಪಾಲಾಗಿದ್ದ. ತಕ್ಷಣ ಸ್ಥಳದಲ್ಲಿದ್ದ ಶಿವಾಜಿ ಜೀವರಕ್ಷಕ ತಂಡದ ಸದಸ್ಯರು ಗಮನಿಸಿ ಭಾರೀ ಗಾತ್ರದ ಅಲೆಗಳ ನಡುವೆ ಈಜಿಕೊಂಡು ನಿಝಾಂನನ್ನು ರಕ್ಷಿಸಿದ್ದಾರೆ. ಉಳ್ಳಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search