• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಚಿವರ ಮಾಧ್ಯಮ ಸಂಯೋಜಕನಿಂದ ಸೂಲಿಬೆಲೆಯವರಿಗೆ ಬೆದರಿಕೆ!

Tulunadu News Posted On July 12, 2023
0


0
Shares
  • Share On Facebook
  • Tweet It

ಇತ್ತೀಚಿಗೆ ತಿ ನರಸೀಪುರದಲ್ಲಿ ಹಿಂದೂ ಯುವಕ ವೇಣುಗೋಪಾಲನ ಹತ್ಯೆಯ ಆರೋಪಿಗಳು ಸಚಿವ ಮಹದೇವಪ್ಪನವರ ಮಗನ ಒಡನಾಡಿಗಳು ಎಂಬ ಮಾತು ಕೇಳಿಬಂದಿತ್ತು. ಈಗ ಸಚಿವ ಮಹದೇವಪ್ಪ ತಮ್ಮ ಮಾಧ್ಯಮ ಸಂಯೋಜಕ ನೇಮಕಾತಿಯಲ್ಲಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ.

ಸಚಿವರ ಮಾಧ್ಯಮ ಸಂಯೋಜಕನಾಗಿ ನೇಮಕವಾಗಿರುವ ರಮೇಶ ಎಚ್ ಕೆ ಎಂಬಾತ ತನ್ನ ಫೇಸ್‌ಬುಕ್‌ ಮತ್ತು ಟ್ವಿಟರ್ ಖಾತೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಚಿಂತಕ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆದಿಯಾಗಿ ಸಮಾಜದ ಅನೇಕ ಗಣ್ಯವ್ಯಕ್ತಿಗಳ ಮೇಲೆ ಅವಾಚ್ಯ ಪದಗಳಿಂದ ನಿಂದಿಸಿ ಪೋಸ್ಟ್ ಹಾಕಿದ್ದಾನೆ.

ಮಾಧ್ಯಮ ಸಂಯೋಜಕನಾಗಿ ಸರ್ಕಾರಿ ವೆಚ್ಚದಲ್ಲಿ ಸಂಬಳ ಪಡೆಯುವ ಈತ ಹಿರಿಯ ಮುತ್ಸದ್ದಿ ದೇವೇಗೌಡರ ಕುರಿತು ” ಈತನಿಗೆ ವಯಸ್ಸಾಗಿದೆ, ತಲೆಯಲ್ಲಿ ಕೂದಲೂ ಬುದ್ಧಿಯೂ ಇಲ್ಲ” ಎಂದು ತುಚ್ಛವಾಗಿ ಬರೆದಿದ್ದಾನೆ. ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆಯವರ ಕುರಿತು ಅವಾಚ್ಯವಾಗಿ ನಿಂದಿಸಿದ್ದಲ್ಲದೇ “ನಿನಗೂ ಖಾರದ ಪುಡಿ ಫಿಕ್ಸ್” ಎಂದೆಲ್ಲಾ ಜೀವ ಬೆದರಿಕೆ ಹಾಕಿದ್ದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆಯವರ ಅಭಿಮಾನಿಯೊಬ್ಬ ಬೆಂಗಳೂರಿನಲ್ಲಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ ಇಂತಹ ಸಮಾಜ ಘಾತುಕ ಕಿಡಿಗೇಡಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಅಷ್ಟೇಅಲ್ಲ ಪಬ್ಲಿಕ್ ಟಿವಿಯ ರಂಗನಾಥ್ ಅವರ ಕುರಿತಂತೆಯೂ ಈತ ಕೆಟ್ಟದಾಗಿ ಪೋಸ್ಟ್ ಹಾಕಿದ್ದಾನೆ.

ಸಚಿವರ ಮಾಧ್ಯಮ ಸಂಯೋಜಕನೊಬ್ಬನಿಗೆ ಇರಬೇಕಾದ ಯಾವ ಯೋಗ್ಯತೆಯೂ ಇಲ್ಲದ ಈ ರಮೇಶನನ್ನು ಕೂಡಲೇ ಕೆಲಸದಿಂದ ಉಚ್ಚಾಟಿಸಿ ಬಂಧಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಸಾವಿರಾರು ಜನ ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಇಂತಹ ಅಯೋಗ್ಯರಿಗೇ ಅದು ಹೇಗೆ ಸರ್ಕಾರದ ಆಯಕಟ್ಟಿನ ಸ್ಥಳಗಳಲ್ಲಿ ಕೆಲಸ ಸಿಗುತ್ತವೆ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ. ಮಹದೇವಪ್ಪನವರು ಇಂತಹ ಬಾಯಿ ಹರುಕನನ್ನು ಹುದ್ದೆಯಿಂದ ಕೆಳಗಿಳಿಸಿ ತಮ್ಮ ಮರ್ಯಾದೆಯನ್ನು ಉಳಿಸಿಕೊಳ್ಳುತ್ತಾರಾ? ನೋಡಬೇಕು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 4
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 5
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search