• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮಕ್ಕೆ ಯುವಮೋರ್ಚಾ ಕಮಿಷನರ್ ಗೆ ದೂರು

Tulunadu News Posted On July 15, 2023


  • Share On Facebook
  • Tweet It

ಕೊರಗಜ್ಜನ ವಿರುದ್ಧ ಅವಹೇಳನಕಾರಿ ಬರಹ ಸಹಿತ ಹಿಂದುಗಳ ಭಾವನೆಗೆ ಧಕ್ಕೆ ತರುವಂತಹ ಕೋಮು ಪ್ರಚೋದನೆ ಮಾಡುವಂತಹ ಬರಹಗಳು ಉಳ್ಳ ಪೋಸ್ಟ್ಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಬ್ಯಾರಿ ಕಿಂಗ್ ಹಾಗು ಇನ್ನಿತರ ಖಾತೆಗಳಲ್ಲಿ ಹರಿಯ ಬಿಡಲಾಗುತ್ತಿದ್ದು, ಸೂಕ್ತ ಕಾನೂನು ಕ್ರಮಕ್ಕೆ ಸೂಚಿಸಿದ ಶಾಸಕರಾದ ಡಾ. ಭರತ್ ಶೆಟ್ಟಿ ವೈ ವಿರುದ್ಧ ಇದೀಗ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುತ್ತಿದ್ದು,
ಬಿಜೆಪಿ ಯುವ ಮೋರ್ಚಾ ಉತ್ತರಮಂಡಲದ ವತಿಯಿಂದ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್ ಅವರಿಗೆ ದೂರು ಸಲ್ಲಿಸಲಾಯಿತು.

ಈ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿದ ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ಅವರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು.
ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಬೇಕು.
ಹಾಗೂ ಇಂತಹ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಸೈಬರ್ ಕ್ರೈಂ ಕಾನೂನಿನ ಅನ್ವಯ ಮತ್ತು ಕೋಮುಗಲಭೆಗೆ ಪ್ರಚೋದನೆ ನೀಡುವ ಮೂಲಕ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಕೇಸುಗಳನ್ನು ದಾಖಲಿಸಿ ಮುಂದೆ ಇಂಥ ಕೃತ್ಯಗಳಾಗದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದಲ್ಲಿ ಯುವಮೋರ್ಚಾ ವತಿಯಿಂದ ಪ್ರತೀ ಠಾಣೆಯ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬ್ಯಾರಿ ಕಿಂಗ್ ಹೆಸರಿನಲ್ಲಿ ತನ್ನ ವಿರುದ್ಧ ಮಾನ ಹಾನಿ ಪೋಸ್ಟ್ಗಳು ಪ್ರಕಟವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಅವರು
ಜನಪ್ರತಿನಿಧಿಗೆ ಇಂತಹ ಪ್ರಕರಣಗಳು ಸಾಮಾನ್ಯ.
ಇದನ್ನು ಹೇಗೆ ಎದುರಿಸಬೇಕು ಎಂಬುದು ತಿಳಿದಿದೆ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search