• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಪ್ರಕಾಶ್ ರೈಗೆ ಮಗುವಾಗಲು ಕುಕ್ಕೆಯಲ್ಲಿ ಸರ್ಪದೋಷ ನಿವಾರಣೆ ಪೂಜೆ!

Tulunadu News Posted On July 19, 2023
0


0
Shares
  • Share On Facebook
  • Tweet It

ನಟ ಪ್ರಕಾಶ್ ರೈ ಯಾನೆ ಪ್ರಕಾಶ್ ರಾಜ್ ತಮ್ಮ ಎರಡನೇ ಪತ್ನಿಗೆ ಮಕ್ಕಳಾಗಲು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮೊರೆ ಹೋಗಿದ್ದರು ಎನ್ನುವ ವಿಷಯ ಈಗ ಬೆಳಕಿಗೆ ಬಂದಿದೆ. ಈ ಮಾಹಿತಿಯನ್ನು ಖ್ಯಾತ ಪತ್ರಕರ್ತ, ವಿಶ್ವವಾಣಿ ಪತ್ರಿಕೆಯ ವಿಶ್ವೇಶ್ವರ್ ಭಟ್ ಅವರು ಹೊರಪ್ರಪಂಚಕ್ಕೆ ತಿಳಿಸಿದ್ದಾರೆ. ವಿಶ್ವೇಶ್ವರ್ ಭಟ್ ಅವರು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತಾ, ಪ್ರಕಾಶ್ ರೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪದೋಷ ನಿವಾರಣಾ ಪೂಜೆ ಮಾಡಿಸಲು ಅನುಕೂಲ ಮಾಡಿಕೊಡುವಂತೆ ಕೇಳಿಕೊಂಡಿದ್ದರು. ತಾವು ಈ ಬಗ್ಗೆ ತಮ್ಮ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರ ಜಿತೇಂದ್ರ ಕುಂದೇಶ್ವರ ಅವರಿಗೆ ಹೇಳಿ ಎಲ್ಲವನ್ನು ಸುಸೂತ್ರವಾಗಿ ನಡೆಸಲು ಸಹಾಯ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಸರ್ಪದೋಷ ನಿವಾರಣಾ ಪೂಜೆಯಿಂದ ಪ್ರಕಾಶ್ ರೈ ಅವರ ಎರಡನೇ ಪತ್ನಿಗೆ ಮಗುವಾಗಿರುವುದರಿಂದ ಇದಕ್ಕೆ ದೇವರ ಆರ್ಶಿವಾದವೇ ಕಾರಣ ಎಂದು ಹೇಳಬಹುದಾ ಎನ್ನುವ ಟಾಂಗ್ ಕೂಡ ಭಟ್ ಕೊಟ್ಟಿದ್ದಾರೆ.
ಈ ಘಟನೆಯಿಂದ ಪ್ರಗತಿಪರ ಎಂದು ಅನಿಸಿಕೊಂಡವರ ಬಣ್ಣ ಬಯಲಿಗೆ ಬಂದಿದೆ ಎನ್ನುವ ಅರ್ಥದಲ್ಲಿ ಭಟ್ ಅವರು ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಊರಿನವರಿಗೆ ತಮ್ಮ ಎಡಚಿಂತನೆಯನ್ನು ಹರಡಿಸಲು ಜಸ್ಟ್ ಆಸ್ಕಿಂಗ್ ಎಂದು ಹೇಳಿಕೊಳ್ಳುತ್ತಾ ಕಿಚಾಯಿಸುವ ಪ್ರಕಾಶ್ ರೈ ಅಂತವರು ತಮ್ಮ ಮನೆಯ ವಿಷಯ ಬಂದಾಗ ದೇವರಿಗೆ ಮೊರೆ ಹೋಗುತ್ತಿರುವುದು ಆಶ್ಚರ್ಯ.

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search