• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಪ್ರಕಾಶ್ ರೈಗೆ ಮಗುವಾಗಲು ಕುಕ್ಕೆಯಲ್ಲಿ ಸರ್ಪದೋಷ ನಿವಾರಣೆ ಪೂಜೆ!

Tulunadu News Posted On July 19, 2023
0


0
Shares
  • Share On Facebook
  • Tweet It

ನಟ ಪ್ರಕಾಶ್ ರೈ ಯಾನೆ ಪ್ರಕಾಶ್ ರಾಜ್ ತಮ್ಮ ಎರಡನೇ ಪತ್ನಿಗೆ ಮಕ್ಕಳಾಗಲು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮೊರೆ ಹೋಗಿದ್ದರು ಎನ್ನುವ ವಿಷಯ ಈಗ ಬೆಳಕಿಗೆ ಬಂದಿದೆ. ಈ ಮಾಹಿತಿಯನ್ನು ಖ್ಯಾತ ಪತ್ರಕರ್ತ, ವಿಶ್ವವಾಣಿ ಪತ್ರಿಕೆಯ ವಿಶ್ವೇಶ್ವರ್ ಭಟ್ ಅವರು ಹೊರಪ್ರಪಂಚಕ್ಕೆ ತಿಳಿಸಿದ್ದಾರೆ. ವಿಶ್ವೇಶ್ವರ್ ಭಟ್ ಅವರು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತಾ, ಪ್ರಕಾಶ್ ರೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪದೋಷ ನಿವಾರಣಾ ಪೂಜೆ ಮಾಡಿಸಲು ಅನುಕೂಲ ಮಾಡಿಕೊಡುವಂತೆ ಕೇಳಿಕೊಂಡಿದ್ದರು. ತಾವು ಈ ಬಗ್ಗೆ ತಮ್ಮ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರ ಜಿತೇಂದ್ರ ಕುಂದೇಶ್ವರ ಅವರಿಗೆ ಹೇಳಿ ಎಲ್ಲವನ್ನು ಸುಸೂತ್ರವಾಗಿ ನಡೆಸಲು ಸಹಾಯ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಸರ್ಪದೋಷ ನಿವಾರಣಾ ಪೂಜೆಯಿಂದ ಪ್ರಕಾಶ್ ರೈ ಅವರ ಎರಡನೇ ಪತ್ನಿಗೆ ಮಗುವಾಗಿರುವುದರಿಂದ ಇದಕ್ಕೆ ದೇವರ ಆರ್ಶಿವಾದವೇ ಕಾರಣ ಎಂದು ಹೇಳಬಹುದಾ ಎನ್ನುವ ಟಾಂಗ್ ಕೂಡ ಭಟ್ ಕೊಟ್ಟಿದ್ದಾರೆ.
ಈ ಘಟನೆಯಿಂದ ಪ್ರಗತಿಪರ ಎಂದು ಅನಿಸಿಕೊಂಡವರ ಬಣ್ಣ ಬಯಲಿಗೆ ಬಂದಿದೆ ಎನ್ನುವ ಅರ್ಥದಲ್ಲಿ ಭಟ್ ಅವರು ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಊರಿನವರಿಗೆ ತಮ್ಮ ಎಡಚಿಂತನೆಯನ್ನು ಹರಡಿಸಲು ಜಸ್ಟ್ ಆಸ್ಕಿಂಗ್ ಎಂದು ಹೇಳಿಕೊಳ್ಳುತ್ತಾ ಕಿಚಾಯಿಸುವ ಪ್ರಕಾಶ್ ರೈ ಅಂತವರು ತಮ್ಮ ಮನೆಯ ವಿಷಯ ಬಂದಾಗ ದೇವರಿಗೆ ಮೊರೆ ಹೋಗುತ್ತಿರುವುದು ಆಶ್ಚರ್ಯ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search