• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣ್ ಶ್ಯಾಮ್ ಅವರಿಗೆ ಹಿಂದೂ ಕಾರ್ಯಕರ್ತರ ಕೃತಜ್ಞತೆ

Tulunadu News Posted On July 19, 2023
0


0
Shares
  • Share On Facebook
  • Tweet It

ಹಿಂದೂ ಕಾರ್ಯಕರ್ತ, ಯುವ ಬ್ರಿಗೇಡ್ ಟಿ. ನರಸಿಂಹಪುರ ಸಂಚಾಲಕರಾಗಿದ್ದ ವೇಣುಗೋಪಾಲ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದ ವಿಷಯ ರಾಜ್ಯವ್ಯಾಪಿ ಹಿಂದೂ ಸಂಘಟನೆಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಜುಲೈ 8 ರಂದು ಹನುಮ ಜಯಂತಿ ಆಚರಣೆಯ ವೇಳೆ ನಡೆದ ಮಾತಿನ ಚಕಮಕಿಯ ಬಳಿಕ ಮರುದಿನ ವೇಣುಗೋಪಾಲ್ ಹಾಗೂ ಅವರ ಮನೆಯವರಿಗೆ ಪರಿಚಯವಿದ್ದ ಕೆಲವು ವ್ಯಕ್ತಿಗಳು ಮಾತುಕತೆಗೆ ಎಂದು ಕರೆದು ಹತ್ಯೆ ಮಾಡಿದ್ದರು.


ಅಗಲಿದ ಹಿಂದೂ ಕಾರ್ಯಕರ್ತನ ಆತ್ಮಕ್ಕೆ ಸದ್ಗತಿ ಕೋರಿ ಜುಲೈ 18 ಮಂಗಳವಾರದಂದು ತಿ ನರಸಿಂಹಪುರದ ಗುಂಜ ನರಸಿಂಹ ಸ್ವಾಮಿ ದೇವಾಲಯದ ಪಕ್ಕದ ಸ್ಥಳದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಚಕ್ರವರ್ತಿ ಸೂಲಿಬೆಲೆ, ಬಸವರಾಜ ಪಾಟೀಲ್ ಯತ್ನಾಳ್ ಹಾಗೂ ಅನೇಕ ಗಣ್ಯರು ಭಾಗವಹಿಸುವವರಿದ್ದರು. ಆದರೆ ಸರಕಾರದ ಗೃಹ ಇಲಾಖೆ, ಜಿಲ್ಲಾಡಳಿತದ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರು. ಸರಕಾರದ ಅನುಮತಿ ನಿರಾಕರಣೆಯ ವಿರುದ್ಧ ವೇಣುಗೋಪಾಲ್ ಪರ ಸಂಘಟನೆಗಳು ಹಾಗೂ ಸಮಾನ ಮನಸ್ಕರು ನ್ಯಾಯಾಲಯದ ಮೆಟ್ಟಿಲು ಏರಿದ್ದವು. ಸಂಘಟನೆಗಳ ಪರ ಖ್ಯಾತ ವಕೀಲರಾದ ಅರುಣ್ ಶ್ಯಾಮ್ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು. ಅರುಣ್ ಶ್ಯಾಮ್ ಅವರ ಪರಿಣಾಮಕಾರಿ ಅಂಶಗಳನ್ನು ಪರಿಗಣಿಸಿದ ಘನ ನ್ಯಾಯಾಲಯ ಅನುಮತಿಯನ್ನು ನೀಡಿದೆ.

ಅಸಂಖ್ಯಾತ ಹಿಂದೂ ಕಾರ್ಯಕರ್ತರು ಅರುಣ್ ಶ್ಯಾಮ್ ಅವರಿಗೆ ಈ ಬಗ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search