• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣ್ ಶ್ಯಾಮ್ ಅವರಿಗೆ ಹಿಂದೂ ಕಾರ್ಯಕರ್ತರ ಕೃತಜ್ಞತೆ

Tulunadu News Posted On July 19, 2023
0


0
Shares
  • Share On Facebook
  • Tweet It

ಹಿಂದೂ ಕಾರ್ಯಕರ್ತ, ಯುವ ಬ್ರಿಗೇಡ್ ಟಿ. ನರಸಿಂಹಪುರ ಸಂಚಾಲಕರಾಗಿದ್ದ ವೇಣುಗೋಪಾಲ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದ ವಿಷಯ ರಾಜ್ಯವ್ಯಾಪಿ ಹಿಂದೂ ಸಂಘಟನೆಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಜುಲೈ 8 ರಂದು ಹನುಮ ಜಯಂತಿ ಆಚರಣೆಯ ವೇಳೆ ನಡೆದ ಮಾತಿನ ಚಕಮಕಿಯ ಬಳಿಕ ಮರುದಿನ ವೇಣುಗೋಪಾಲ್ ಹಾಗೂ ಅವರ ಮನೆಯವರಿಗೆ ಪರಿಚಯವಿದ್ದ ಕೆಲವು ವ್ಯಕ್ತಿಗಳು ಮಾತುಕತೆಗೆ ಎಂದು ಕರೆದು ಹತ್ಯೆ ಮಾಡಿದ್ದರು.


ಅಗಲಿದ ಹಿಂದೂ ಕಾರ್ಯಕರ್ತನ ಆತ್ಮಕ್ಕೆ ಸದ್ಗತಿ ಕೋರಿ ಜುಲೈ 18 ಮಂಗಳವಾರದಂದು ತಿ ನರಸಿಂಹಪುರದ ಗುಂಜ ನರಸಿಂಹ ಸ್ವಾಮಿ ದೇವಾಲಯದ ಪಕ್ಕದ ಸ್ಥಳದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಚಕ್ರವರ್ತಿ ಸೂಲಿಬೆಲೆ, ಬಸವರಾಜ ಪಾಟೀಲ್ ಯತ್ನಾಳ್ ಹಾಗೂ ಅನೇಕ ಗಣ್ಯರು ಭಾಗವಹಿಸುವವರಿದ್ದರು. ಆದರೆ ಸರಕಾರದ ಗೃಹ ಇಲಾಖೆ, ಜಿಲ್ಲಾಡಳಿತದ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರು. ಸರಕಾರದ ಅನುಮತಿ ನಿರಾಕರಣೆಯ ವಿರುದ್ಧ ವೇಣುಗೋಪಾಲ್ ಪರ ಸಂಘಟನೆಗಳು ಹಾಗೂ ಸಮಾನ ಮನಸ್ಕರು ನ್ಯಾಯಾಲಯದ ಮೆಟ್ಟಿಲು ಏರಿದ್ದವು. ಸಂಘಟನೆಗಳ ಪರ ಖ್ಯಾತ ವಕೀಲರಾದ ಅರುಣ್ ಶ್ಯಾಮ್ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು. ಅರುಣ್ ಶ್ಯಾಮ್ ಅವರ ಪರಿಣಾಮಕಾರಿ ಅಂಶಗಳನ್ನು ಪರಿಗಣಿಸಿದ ಘನ ನ್ಯಾಯಾಲಯ ಅನುಮತಿಯನ್ನು ನೀಡಿದೆ.

ಅಸಂಖ್ಯಾತ ಹಿಂದೂ ಕಾರ್ಯಕರ್ತರು ಅರುಣ್ ಶ್ಯಾಮ್ ಅವರಿಗೆ ಈ ಬಗ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search