• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅರುಣ್ ಶ್ಯಾಮ್ ಅವರಿಗೆ ಹಿಂದೂ ಕಾರ್ಯಕರ್ತರ ಕೃತಜ್ಞತೆ

Tulunadu News Posted On July 19, 2023


  • Share On Facebook
  • Tweet It

ಹಿಂದೂ ಕಾರ್ಯಕರ್ತ, ಯುವ ಬ್ರಿಗೇಡ್ ಟಿ. ನರಸಿಂಹಪುರ ಸಂಚಾಲಕರಾಗಿದ್ದ ವೇಣುಗೋಪಾಲ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದ ವಿಷಯ ರಾಜ್ಯವ್ಯಾಪಿ ಹಿಂದೂ ಸಂಘಟನೆಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಜುಲೈ 8 ರಂದು ಹನುಮ ಜಯಂತಿ ಆಚರಣೆಯ ವೇಳೆ ನಡೆದ ಮಾತಿನ ಚಕಮಕಿಯ ಬಳಿಕ ಮರುದಿನ ವೇಣುಗೋಪಾಲ್ ಹಾಗೂ ಅವರ ಮನೆಯವರಿಗೆ ಪರಿಚಯವಿದ್ದ ಕೆಲವು ವ್ಯಕ್ತಿಗಳು ಮಾತುಕತೆಗೆ ಎಂದು ಕರೆದು ಹತ್ಯೆ ಮಾಡಿದ್ದರು.


ಅಗಲಿದ ಹಿಂದೂ ಕಾರ್ಯಕರ್ತನ ಆತ್ಮಕ್ಕೆ ಸದ್ಗತಿ ಕೋರಿ ಜುಲೈ 18 ಮಂಗಳವಾರದಂದು ತಿ ನರಸಿಂಹಪುರದ ಗುಂಜ ನರಸಿಂಹ ಸ್ವಾಮಿ ದೇವಾಲಯದ ಪಕ್ಕದ ಸ್ಥಳದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಚಕ್ರವರ್ತಿ ಸೂಲಿಬೆಲೆ, ಬಸವರಾಜ ಪಾಟೀಲ್ ಯತ್ನಾಳ್ ಹಾಗೂ ಅನೇಕ ಗಣ್ಯರು ಭಾಗವಹಿಸುವವರಿದ್ದರು. ಆದರೆ ಸರಕಾರದ ಗೃಹ ಇಲಾಖೆ, ಜಿಲ್ಲಾಡಳಿತದ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರು. ಸರಕಾರದ ಅನುಮತಿ ನಿರಾಕರಣೆಯ ವಿರುದ್ಧ ವೇಣುಗೋಪಾಲ್ ಪರ ಸಂಘಟನೆಗಳು ಹಾಗೂ ಸಮಾನ ಮನಸ್ಕರು ನ್ಯಾಯಾಲಯದ ಮೆಟ್ಟಿಲು ಏರಿದ್ದವು. ಸಂಘಟನೆಗಳ ಪರ ಖ್ಯಾತ ವಕೀಲರಾದ ಅರುಣ್ ಶ್ಯಾಮ್ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು. ಅರುಣ್ ಶ್ಯಾಮ್ ಅವರ ಪರಿಣಾಮಕಾರಿ ಅಂಶಗಳನ್ನು ಪರಿಗಣಿಸಿದ ಘನ ನ್ಯಾಯಾಲಯ ಅನುಮತಿಯನ್ನು ನೀಡಿದೆ.

ಅಸಂಖ್ಯಾತ ಹಿಂದೂ ಕಾರ್ಯಕರ್ತರು ಅರುಣ್ ಶ್ಯಾಮ್ ಅವರಿಗೆ ಈ ಬಗ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search