• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರುಣ್ ಶ್ಯಾಮ್ ಅವರಿಗೆ ಹಿಂದೂ ಕಾರ್ಯಕರ್ತರ ಕೃತಜ್ಞತೆ

Tulunadu News Posted On July 19, 2023
0


0
Shares
  • Share On Facebook
  • Tweet It

ಹಿಂದೂ ಕಾರ್ಯಕರ್ತ, ಯುವ ಬ್ರಿಗೇಡ್ ಟಿ. ನರಸಿಂಹಪುರ ಸಂಚಾಲಕರಾಗಿದ್ದ ವೇಣುಗೋಪಾಲ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದ ವಿಷಯ ರಾಜ್ಯವ್ಯಾಪಿ ಹಿಂದೂ ಸಂಘಟನೆಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಜುಲೈ 8 ರಂದು ಹನುಮ ಜಯಂತಿ ಆಚರಣೆಯ ವೇಳೆ ನಡೆದ ಮಾತಿನ ಚಕಮಕಿಯ ಬಳಿಕ ಮರುದಿನ ವೇಣುಗೋಪಾಲ್ ಹಾಗೂ ಅವರ ಮನೆಯವರಿಗೆ ಪರಿಚಯವಿದ್ದ ಕೆಲವು ವ್ಯಕ್ತಿಗಳು ಮಾತುಕತೆಗೆ ಎಂದು ಕರೆದು ಹತ್ಯೆ ಮಾಡಿದ್ದರು.


ಅಗಲಿದ ಹಿಂದೂ ಕಾರ್ಯಕರ್ತನ ಆತ್ಮಕ್ಕೆ ಸದ್ಗತಿ ಕೋರಿ ಜುಲೈ 18 ಮಂಗಳವಾರದಂದು ತಿ ನರಸಿಂಹಪುರದ ಗುಂಜ ನರಸಿಂಹ ಸ್ವಾಮಿ ದೇವಾಲಯದ ಪಕ್ಕದ ಸ್ಥಳದಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಚಕ್ರವರ್ತಿ ಸೂಲಿಬೆಲೆ, ಬಸವರಾಜ ಪಾಟೀಲ್ ಯತ್ನಾಳ್ ಹಾಗೂ ಅನೇಕ ಗಣ್ಯರು ಭಾಗವಹಿಸುವವರಿದ್ದರು. ಆದರೆ ಸರಕಾರದ ಗೃಹ ಇಲಾಖೆ, ಜಿಲ್ಲಾಡಳಿತದ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರು. ಸರಕಾರದ ಅನುಮತಿ ನಿರಾಕರಣೆಯ ವಿರುದ್ಧ ವೇಣುಗೋಪಾಲ್ ಪರ ಸಂಘಟನೆಗಳು ಹಾಗೂ ಸಮಾನ ಮನಸ್ಕರು ನ್ಯಾಯಾಲಯದ ಮೆಟ್ಟಿಲು ಏರಿದ್ದವು. ಸಂಘಟನೆಗಳ ಪರ ಖ್ಯಾತ ವಕೀಲರಾದ ಅರುಣ್ ಶ್ಯಾಮ್ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು. ಅರುಣ್ ಶ್ಯಾಮ್ ಅವರ ಪರಿಣಾಮಕಾರಿ ಅಂಶಗಳನ್ನು ಪರಿಗಣಿಸಿದ ಘನ ನ್ಯಾಯಾಲಯ ಅನುಮತಿಯನ್ನು ನೀಡಿದೆ.

ಅಸಂಖ್ಯಾತ ಹಿಂದೂ ಕಾರ್ಯಕರ್ತರು ಅರುಣ್ ಶ್ಯಾಮ್ ಅವರಿಗೆ ಈ ಬಗ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search