• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಳ್ಳಸಾಗಣಿಕೆಗೊಂಡಿದ್ದ ಶತಮಾನಗಳ ಹಿಂದಿನ ಕಲಾಕೃತಿಗಳು ವಾಪಾಸ್!

Tulunadu News Posted On July 20, 2023
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿಯವರ ಅಮೇರಿಕಾ ಪ್ರವಾಸದಿಂದ ಮತ್ತೊಂದು ಮೌನ ಕ್ರಾಂತಿ ನಡೆದಿದೆ. ಭಾರತದಿಂದ ಕಳ್ಳಸಾಗಾಣಿಕೆ ಮಾಡಲಾಗಿದ್ದ 105 ಸಾಂಸ್ಕೃತಿಕ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸುವ ನಿರ್ಧಾರಕ್ಕೆ ಅಮೇರಿಕಾ ಬಂದಿದೆ. ಯುನೈಟೆಡ್ ಸ್ಟೇಟ್ಸ್ (ಯುಎಸ್) ಭಾರತದಲ್ಲಿ ಕಳ್ಳತನ ಮಾಡಿ ಅನೇಕ ಪುರಾತನ ವಸ್ತುಗಳನ್ನು ಸ್ಮಂಗ್ಲಿಂಗ್ ಮಾಡಲಾಗಿದೆ. ಇಲ್ಲಿನ ಹಲವು ವಸ್ತುಗಳು ಅಮೇರಿಕಾದಲ್ಲಿ ಕೋಟ್ಯಾಂತರ ರೂಪಾಯಿಗಳಿಗೆ ಮಾರಾಟವೂ ಆಗಿದೆ. ಆ ಬಗ್ಗೆ ಭಾರತೀಯ ದೂತಾವಾಸದಿಂದ ಅಮೇರಿಕಾದ ಆಡಳಿತ, ಕಳ್ಳಸಾಗಣೆ ವಿರೋಧಿ ಘಟಕ ಮತ್ತು ಹೋಮ್ ಲ್ಯಾಂಡ್ ಸೆಕ್ಯುರಿಟಿ ತನಿಖಾ ತಂಡಕ್ಕೆ ಕಾಲಕಾಲಕ್ಕೆ ದೂರು ಕೂಡ ನೀಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ತನಿಖೆ ನಡೆದು ಭಾರತದ ಅನೇಕ ಪುರಾತತ್ವ ವಸ್ತುಗಳನ್ನು ಪತ್ತೆ ಹಚ್ಚಿರುವ ಅಲ್ಲಿನ ಇಲಾಖೆಗಳು ಅಮೇರಿಕಾದ ಸಂಗ್ರಹದಲ್ಲಿ ಇಟ್ಟುಕೊಂಡಿದ್ದವು. ಸದ್ಯ ಅಂತಹ ಕೆಲವು ವಸ್ತುಗಳು ಭಾರತಕ್ಕೆ ಮರಳಲಿವೆ.
ಅದರಲ್ಲಿ 12 ಮತ್ತು 13 ನೇ ಶತಮಾನದ ರಾಜಸ್ಥಾನದ ಮಾರ್ಬಲ್ ನಿಂದ ಮಾಡಲ್ಪಟ್ಟ ಕಮಾನು, 14 ಮತ್ತು 15 ನೇ ಶತಮಾನದ ಮಧ್ಯ ಭಾರತದ ಅಪ್ಸರಾ ಮೂರ್ತಿ, 14 ಮತ್ತು 15 ನೇ ಶತಮಾನದ ತಾಮ್ರದ ಮಿಶ್ರಲೋಹದ ಸಂಬಂದರ್ ಶಿಲ್ಪವು ತೋರುಬೆರಳು ಸ್ಪಲ್ಪ ಮೇಲಕ್ಕೆ ತೋರಿಸುತ್ತದೆ ( ಸಾಂಕೇತಿಕವಾಗಿ ಪಾರ್ವತಿ ಮತ್ತು ಶಿವನ ಕಡೆಗೆ) ಚೋಳ ಸಾಮ್ರಾಜ್ಯ (ಇಂದಿನ ಸಿಕಾರ್ಜಿ, ತಮಿಳುನಾಡು, ಭಾರತ) ಮತ್ತು 17 ಹಾಗೂ 18 ಶತಮಾನದ ತಾಮ್ರದ ನಟರಾಜನ ಮೂರ್ತಿಗಳು ಒಳಗೊಂಡಿವೆ.
ಪ್ರಧಾನಿ ಮೋದಿಯವರ 2016ರ ಅಮೇರಿಕಾ ಭೇಟಿಯ ವೇಳೆ ಅಮೇರಿಕಾದ 16 ಪುರಾತನ ವಸ್ತುಗಳನ್ನು ಹಸ್ತಾಂತರಿಸಲಾಗಿತ್ತು. ಇದೇ ರೀತಿ 2021 ರಲ್ಲಿ ಅಮೇರಿಕಾ 157 ಕಲಾಕೃತಿಗಳನ್ನು ಭಾರತಕ್ಕೆ ಹಸ್ತಾಂತರಿಸಿತ್ತು.
ಈ ಬಾರಿ 105 ಪುರಾತನ ವಸ್ತುಗಳ ಜೊತೆಗೆ 278 ಸಾಂಸ್ಕೃತಿಕ ಕಲಾಕೃತಿಗಳನ್ನು ಅಮೇರಿಕಾ ಭಾರತಕ್ಕೆ ಹಸ್ತಾಂತರಿಸಿದೆ

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search