• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಳ್ಳಸಾಗಣಿಕೆಗೊಂಡಿದ್ದ ಶತಮಾನಗಳ ಹಿಂದಿನ ಕಲಾಕೃತಿಗಳು ವಾಪಾಸ್!

Tulunadu News Posted On July 20, 2023


  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿಯವರ ಅಮೇರಿಕಾ ಪ್ರವಾಸದಿಂದ ಮತ್ತೊಂದು ಮೌನ ಕ್ರಾಂತಿ ನಡೆದಿದೆ. ಭಾರತದಿಂದ ಕಳ್ಳಸಾಗಾಣಿಕೆ ಮಾಡಲಾಗಿದ್ದ 105 ಸಾಂಸ್ಕೃತಿಕ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸುವ ನಿರ್ಧಾರಕ್ಕೆ ಅಮೇರಿಕಾ ಬಂದಿದೆ. ಯುನೈಟೆಡ್ ಸ್ಟೇಟ್ಸ್ (ಯುಎಸ್) ಭಾರತದಲ್ಲಿ ಕಳ್ಳತನ ಮಾಡಿ ಅನೇಕ ಪುರಾತನ ವಸ್ತುಗಳನ್ನು ಸ್ಮಂಗ್ಲಿಂಗ್ ಮಾಡಲಾಗಿದೆ. ಇಲ್ಲಿನ ಹಲವು ವಸ್ತುಗಳು ಅಮೇರಿಕಾದಲ್ಲಿ ಕೋಟ್ಯಾಂತರ ರೂಪಾಯಿಗಳಿಗೆ ಮಾರಾಟವೂ ಆಗಿದೆ. ಆ ಬಗ್ಗೆ ಭಾರತೀಯ ದೂತಾವಾಸದಿಂದ ಅಮೇರಿಕಾದ ಆಡಳಿತ, ಕಳ್ಳಸಾಗಣೆ ವಿರೋಧಿ ಘಟಕ ಮತ್ತು ಹೋಮ್ ಲ್ಯಾಂಡ್ ಸೆಕ್ಯುರಿಟಿ ತನಿಖಾ ತಂಡಕ್ಕೆ ಕಾಲಕಾಲಕ್ಕೆ ದೂರು ಕೂಡ ನೀಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ತನಿಖೆ ನಡೆದು ಭಾರತದ ಅನೇಕ ಪುರಾತತ್ವ ವಸ್ತುಗಳನ್ನು ಪತ್ತೆ ಹಚ್ಚಿರುವ ಅಲ್ಲಿನ ಇಲಾಖೆಗಳು ಅಮೇರಿಕಾದ ಸಂಗ್ರಹದಲ್ಲಿ ಇಟ್ಟುಕೊಂಡಿದ್ದವು. ಸದ್ಯ ಅಂತಹ ಕೆಲವು ವಸ್ತುಗಳು ಭಾರತಕ್ಕೆ ಮರಳಲಿವೆ.
ಅದರಲ್ಲಿ 12 ಮತ್ತು 13 ನೇ ಶತಮಾನದ ರಾಜಸ್ಥಾನದ ಮಾರ್ಬಲ್ ನಿಂದ ಮಾಡಲ್ಪಟ್ಟ ಕಮಾನು, 14 ಮತ್ತು 15 ನೇ ಶತಮಾನದ ಮಧ್ಯ ಭಾರತದ ಅಪ್ಸರಾ ಮೂರ್ತಿ, 14 ಮತ್ತು 15 ನೇ ಶತಮಾನದ ತಾಮ್ರದ ಮಿಶ್ರಲೋಹದ ಸಂಬಂದರ್ ಶಿಲ್ಪವು ತೋರುಬೆರಳು ಸ್ಪಲ್ಪ ಮೇಲಕ್ಕೆ ತೋರಿಸುತ್ತದೆ ( ಸಾಂಕೇತಿಕವಾಗಿ ಪಾರ್ವತಿ ಮತ್ತು ಶಿವನ ಕಡೆಗೆ) ಚೋಳ ಸಾಮ್ರಾಜ್ಯ (ಇಂದಿನ ಸಿಕಾರ್ಜಿ, ತಮಿಳುನಾಡು, ಭಾರತ) ಮತ್ತು 17 ಹಾಗೂ 18 ಶತಮಾನದ ತಾಮ್ರದ ನಟರಾಜನ ಮೂರ್ತಿಗಳು ಒಳಗೊಂಡಿವೆ.
ಪ್ರಧಾನಿ ಮೋದಿಯವರ 2016ರ ಅಮೇರಿಕಾ ಭೇಟಿಯ ವೇಳೆ ಅಮೇರಿಕಾದ 16 ಪುರಾತನ ವಸ್ತುಗಳನ್ನು ಹಸ್ತಾಂತರಿಸಲಾಗಿತ್ತು. ಇದೇ ರೀತಿ 2021 ರಲ್ಲಿ ಅಮೇರಿಕಾ 157 ಕಲಾಕೃತಿಗಳನ್ನು ಭಾರತಕ್ಕೆ ಹಸ್ತಾಂತರಿಸಿತ್ತು.
ಈ ಬಾರಿ 105 ಪುರಾತನ ವಸ್ತುಗಳ ಜೊತೆಗೆ 278 ಸಾಂಸ್ಕೃತಿಕ ಕಲಾಕೃತಿಗಳನ್ನು ಅಮೇರಿಕಾ ಭಾರತಕ್ಕೆ ಹಸ್ತಾಂತರಿಸಿದೆ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search