• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಪಂಚದಲ್ಲಿ ಭಾರತೀಯರ ಸ್ಥಾನಮಾನ ಹೆಚ್ಚಳ..

Tulunadu News Posted On July 20, 2023
0


0
Shares
  • Share On Facebook
  • Tweet It

ಭಾರತದ ಸ್ಥಾನಮಾನ ವಿಶ್ವಾದ್ಯಂದ ಏರುತ್ತಿರುವುದಕ್ಕೆ ಮತ್ತೊಂದು ದೃಷ್ಟಾಂತ ದೊರಕುತ್ತಿದೆ. ಭಾರತದಿಂದ ಪ್ರಸ್ತುತ 57 ರಾಷ್ಟ್ರಗಳಿಗೆ ವೀಸಾ ಪಡೆಯಲು ಇದ್ದ ಕೆಲವು ನಿರ್ಬಂಧನೆಯನ್ನು ಸಡಿಲಿಸಲಾಗಿದೆ. ಇನ್ನು ಮುಂದೆ ಪೂರ್ವಭಾವಿಯಾಗಿ ವೀಸಾ ಇಲ್ಲದಿದ್ದರೂ 57 ರಾಷ್ಟ್ರಗಳಿಗೆ ಭಾರತೀಯರಿಗೆ ಪ್ರವೇಶ ದೊರಕಲಿದೆ. ಇದರಲ್ಲಿ ಅಮೇರಿಕಾದ ಬೊಲಿವಿಯಾ, ಇಐ ಸಾಲ್ವದರ್ ಸಹಿತ 57 ರಾಷ್ಟ್ರಗಳಿಗೆ ಭಾರತೀಯರಿಗೆ ಯಾವುದೇ ಸಮಸ್ಯೆ ಇಲ್ಲದೇ ಪ್ರವೇಶ ಸ್ವಾತಂತ್ರ್ಯ ಸಿಗಲಿದೆ. ಇದರಿಂದ ಭಾರತದ ನಾಗರಿಕರು ಅಂತಹ ರಾಷ್ಟ್ರಗಳಲ್ಲಿ ಮುಕ್ತವಾಗಿ ಸಂಚರಿಸಲು ಮತ್ತು ಔದ್ಯೋಗಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ. ಇದರಿಂದ ಭಾರತದ ನಾಗರಿಕರಿಗೆ ಆ ರಾಷ್ಟ್ರಗಳಲ್ಲಿ ಗೌರವ, ಉದ್ಯೋಗ, ವ್ಯವಹಾರಗಳನ್ನು ಕೂಡ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ.
ಪ್ರಧಾನಿ ಮೋದಿಯವರು ಪ್ರಧಾನಿಯಾದ ನಂತರ ವಿದೇಶದಲ್ಲಿ ಭಾರತದ ಸ್ಥಾನಮಾನ ಕೂಡ ಹೆಚ್ಚಳವಾಗಿರುವುದು ಮತ್ತು ಜಗತ್ತಿನ ಅನೇಕ ರಾಷ್ಟ್ರಗಳು ಭಾರತದತ್ತ ಮುಖ ಮಾಡಿ ಸ್ನೇಹಹಸ್ತ ಚಾಚಿ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಹಾತೊರೆಯುತ್ತಿರುವುದು ಜಗತ್ತು ಗಮನಿಸುತ್ತಿದೆ. ಭಾರತದ ದ್ವಿಪಕ್ಷೀಯ ಸಂಬಂಧಗಳು ಮತ್ತು ಮೋದಿಯವರ ನಡೆಗಳು ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಇರುವ ಅನಿವಾಸಿ ಭಾರತೀಯರು ಹೆಮ್ಮೆಯಿಂದ ಇರಲು ಇಂತಹ ಮಹತ್ತರ ಬದಲಾವಣೆಗಳು ಕಾರಣವಾಗುತ್ತಿವೆ

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search