• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಪಂಚದಲ್ಲಿ ಭಾರತೀಯರ ಸ್ಥಾನಮಾನ ಹೆಚ್ಚಳ..

Tulunadu News Posted On July 20, 2023
0


0
Shares
  • Share On Facebook
  • Tweet It

ಭಾರತದ ಸ್ಥಾನಮಾನ ವಿಶ್ವಾದ್ಯಂದ ಏರುತ್ತಿರುವುದಕ್ಕೆ ಮತ್ತೊಂದು ದೃಷ್ಟಾಂತ ದೊರಕುತ್ತಿದೆ. ಭಾರತದಿಂದ ಪ್ರಸ್ತುತ 57 ರಾಷ್ಟ್ರಗಳಿಗೆ ವೀಸಾ ಪಡೆಯಲು ಇದ್ದ ಕೆಲವು ನಿರ್ಬಂಧನೆಯನ್ನು ಸಡಿಲಿಸಲಾಗಿದೆ. ಇನ್ನು ಮುಂದೆ ಪೂರ್ವಭಾವಿಯಾಗಿ ವೀಸಾ ಇಲ್ಲದಿದ್ದರೂ 57 ರಾಷ್ಟ್ರಗಳಿಗೆ ಭಾರತೀಯರಿಗೆ ಪ್ರವೇಶ ದೊರಕಲಿದೆ. ಇದರಲ್ಲಿ ಅಮೇರಿಕಾದ ಬೊಲಿವಿಯಾ, ಇಐ ಸಾಲ್ವದರ್ ಸಹಿತ 57 ರಾಷ್ಟ್ರಗಳಿಗೆ ಭಾರತೀಯರಿಗೆ ಯಾವುದೇ ಸಮಸ್ಯೆ ಇಲ್ಲದೇ ಪ್ರವೇಶ ಸ್ವಾತಂತ್ರ್ಯ ಸಿಗಲಿದೆ. ಇದರಿಂದ ಭಾರತದ ನಾಗರಿಕರು ಅಂತಹ ರಾಷ್ಟ್ರಗಳಲ್ಲಿ ಮುಕ್ತವಾಗಿ ಸಂಚರಿಸಲು ಮತ್ತು ಔದ್ಯೋಗಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ. ಇದರಿಂದ ಭಾರತದ ನಾಗರಿಕರಿಗೆ ಆ ರಾಷ್ಟ್ರಗಳಲ್ಲಿ ಗೌರವ, ಉದ್ಯೋಗ, ವ್ಯವಹಾರಗಳನ್ನು ಕೂಡ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತದೆ.
ಪ್ರಧಾನಿ ಮೋದಿಯವರು ಪ್ರಧಾನಿಯಾದ ನಂತರ ವಿದೇಶದಲ್ಲಿ ಭಾರತದ ಸ್ಥಾನಮಾನ ಕೂಡ ಹೆಚ್ಚಳವಾಗಿರುವುದು ಮತ್ತು ಜಗತ್ತಿನ ಅನೇಕ ರಾಷ್ಟ್ರಗಳು ಭಾರತದತ್ತ ಮುಖ ಮಾಡಿ ಸ್ನೇಹಹಸ್ತ ಚಾಚಿ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಹಾತೊರೆಯುತ್ತಿರುವುದು ಜಗತ್ತು ಗಮನಿಸುತ್ತಿದೆ. ಭಾರತದ ದ್ವಿಪಕ್ಷೀಯ ಸಂಬಂಧಗಳು ಮತ್ತು ಮೋದಿಯವರ ನಡೆಗಳು ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಇರುವ ಅನಿವಾಸಿ ಭಾರತೀಯರು ಹೆಮ್ಮೆಯಿಂದ ಇರಲು ಇಂತಹ ಮಹತ್ತರ ಬದಲಾವಣೆಗಳು ಕಾರಣವಾಗುತ್ತಿವೆ

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search