• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಮಾಜವಾದಿ ಪಾರ್ಟಿ “ಇಂಡಿಯಾ” ಭಾಗ!

Tulunadu News Posted On July 21, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಸಮಾಜವಾದಿ ಪಾರ್ಟಿ ಶಾಸಕ ಅಬು ಅಜ್ಮಿ ತಾನು ವಂದೇ ಮಾತರಂ ಗೀತೆಯನ್ನು ಹಾಡುವುದಿಲ್ಲ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ. ತನ್ನ ಧರ್ಮದಲ್ಲಿ ಅಲ್ಲಾನನ್ನು ಬಿಟ್ಟು ಬೇರೆಯವರಿಗೆ ಶಿರಬಾಗಬಾರದು ಎಂದು ಹೇಳಲಾಗಿದೆ. ಆದ್ದರಿಂದ ವಂದೇ ಮಾತರಂ ಹೇಳುವುದು ತನಗೆ ನಿಷಿದ್ಧ ಎಂದು ತಿಳಿಸಿದ್ದಾರೆ. ಹೀಗೆ ಹೇಳುವ ಮೂಲಕ ಅಬು ಅಜ್ಮಿ ತನಗೆ ದೇಶಕ್ಕಿಂತ ಧರ್ಮ ದೊಡ್ಡದು ಎಂದು ಸಾರಿದ್ದಾನೆ. ಇಂತಹ ಮನುಷ್ಯನನ್ನು ಶಾಸಕನನ್ನಾಗಿ ಹೊಂದಿರುವುದು ಸಮಾಜವಾದಿ ಪಾರ್ಟಿ ಮತ್ತು ಈ ಪಕ್ಷ ಐ.ಎನ್.ಡಿ.ಐ.ಎ (ಇಂಡಿಯಾ) ಇದರ ಭಾಗ.
ಹಾಗಾದರೆ ಇಂಡಿಯಾ ಎನ್ನುವ ವಿಪಕ್ಷಗಳ ಒಕ್ಕೂಟ ತಮಗೆ ದೇಶಕ್ಕಿಂತ ಧರ್ಮ ಮೇಲು ಎನ್ನುವುದನ್ನು ಒಪ್ಪಿಕೊಂಡಿದೆಯಾ? ಇಂತಹ ಮನಸ್ಥಿತಿ ಇರುವವರು ಅಧಿಕಾರಕ್ಕೆ ಬಂದರೆ ಏನಾಗಬಹುದು. ಭಾರತ ಎನ್ನುವ ಸನಾತನ ಪರಂಪರೆಯಲ್ಲಿ ಜನ್ಮ ನೀಡಿದ ಭೂಮಿಗೆ ಹಾಗೂ ಜನ್ಮ ನೀಡಿದ ತಾಯಿಗೆ ಮೊದಲಿಗೆ ಅಡ್ಡಬೀಳಬೇಕು ಎಂದು ಹೇಳಲಾಗಿದೆ. ಆದರೆ ತಾನು ಹುಟ್ಟಿದ ದೇಶಕ್ಕಿಂತ ತನಗೆ ಧರ್ಮ ದೊಡ್ಡದು ಎಂದಿರುವ ಮನುಷ್ಯರು ದೇಶಕ್ಕಾಗಿ ಏನಾದರೂ ಮಾಡುವುದಕ್ಕಿಂತ ಹೆಚ್ಚಾಗಿ ಧರ್ಮವನ್ನು ಎತ್ತಲು ಏನು ಬೇಕಾದರೂ ಮಾಡಲು ತಯಾರಿರುತ್ತಾರೆ ಎಂದು ಸಾಬೀತಾಗುತ್ತದೆ. ಅವರಿಗೆ ತಮ್ಮ ಧರ್ಮ ಬೆಳೆಯುವುದೇ ಮುಖ್ಯವಾಗಿರುತ್ತದೆ. ಅವರು ಬೇರೆ ಧರ್ಮದವರನ್ನು ಎಷ್ಟು ಗೌರವದಿಂದ ಕಾಣುತ್ತಾರೆ ಎನ್ನುವುದನ್ನು ಅಬು ಅಜ್ಮಿಯಂತವರನ್ನು ನೋಡಿಯೇ ತಿಳಿಯಬಹುದು.
ಅಷ್ಟಕ್ಕೂ ಅಬು ಅಜ್ಮಿ 1993 ರ ಮುಂಬೈ ಸರಣಿ ಬಾಂಬ್ ಸ್ಪೋಟದ ಆರೋಪಿಯಾಗಿದ್ದಾನೆ. ಅಂತವನು ಆಗ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಶರದ್ ಪವಾರ್ ಕೃಪೆಯಿಂದ ರಾಜಾರೋಷವಾಗಿ ತಿರುಗಾಡುತ್ತಿದ್ದ. ಸರಣಿ ಬಾಂಬ್ ಸ್ಫೋಟದ ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ ಎನ್ನುವ ಆರೋಪ ಹೊತ್ತುಕೊಂಡಿರುವ ಶರದ್ ಪವಾರ್ ಅವರು ಕೂಡ ಈ ಇಂಡಿಯಾ ಮೈತ್ರಿಕೂಟದ ಭಾಗ. ಇಂತವರೇ ಇರುವ ಮೈತ್ರಿಕೂಟ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search