• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ದಾಸ್ಯದಿಂದ ಶ್ರೀಲಂಕಾ ಬಿಡುಗಡೆಗೆ ಮೋದಿ ಮಾಸ್ಟರ್ ಸ್ಟೋಕ್!

Tulunadu News Posted On July 22, 2023
0


0
Shares
  • Share On Facebook
  • Tweet It

ಶ್ರೀಲಂಕಾವನ್ನು ಹಂತಹಂತವಾಗಿ ಕೈವಶಪಡಿಸಿಕೊಂಡು ಅಲ್ಲಿ ಸ್ಥಾನ ಗಟ್ಟಿಗೊಳಿಸಿ ಕದಂಬಬಾಹುಗಳನ್ನು ಬಲಪಡಿಸಿ ಭಾರತದ ಮೇಲೆ ಇನ್ನೊಂದು ಭಾಗದ ಮೇಲೆ ಕಣ್ಗಾವಳು ಇಡುವ ಚೀನಾ ಕುತಂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಕಪಾಳಮೋಕ್ಷ ಮಾಡಿದ್ದಾರೆ. ನಿಧಾನವಾಗಿ ಚೀನಾ ದಾಸ್ಯದಿಂದ ಶ್ರೀಲಂಕಾವನ್ನು ಬಿಡಿಸಲು ಮೋದಿ ಧೃಡಹೆಜ್ಜೆಗಳನ್ನು ಇಡುತ್ತಿದ್ದಾರೆ. ಅದರ ಮೊದಲ ಹಂತವಾಗಿ ಭಾರತ ಹಾಗೂ ಶ್ರೀಲಂಕಾ ಅನೇಕ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ. ಇದರಿಂದ ಎರಡೂ ದೇಶಗಳು ರಸ್ತೆ, ಸೇತುವೆ ಮತ್ತು ತೈಲ ಕೊಳವೆಗಳ ವಿಷಯದಲ್ಲಿ ಪರಸ್ಪರ ಅಭಿವೃದ್ಧಿ ಸಾಧಿಸಲು ಬದ್ಧವಾಗಲಿವೆ. ಭಾರತದ ಯುಪಿಐ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನವನ್ನು ಶ್ರೀಲಂಕಾದಲ್ಲಿ ಅಳವಡಿಸಲು ದ್ವೀಪರಾಷ್ಟ್ರ ಸಜ್ಜಾಗಿದೆ. ಭಾರತದ ಕರೆನ್ಸಿಯನ್ನು ಶ್ರೀಲಂಕಾ ಮಾನ್ಯ ಮಾಡಿದೆ. ಇದರಿಂದ ಏನು ಲಾಭ ಎಂದರೆ ಭಾರತೀಯ ನಾಗರಿಕರು ಶ್ರೀಲಂಕಾ ಪ್ರವಾಸದಲ್ಲಿ ಕರೆನ್ಸಿಯನ್ನು ಬಳಸಬಹುದು. ವ್ಯಾಪಾರಿ ಸಂಬಂಧಿತ ವಹಿವಾಟುಗಳಿಗೆ ಭಾರತೀಯ ಕರೆನ್ಸಿ ಶ್ರೀಲಂಕಾದಲ್ಲಿ ಒಪ್ಪಿತವಾಗಲಿದೆ.
ಇದರೊಂದಿಗೆ ಶ್ರೀಲಂಕಾದ ಅಧ್ಯಕ್ಷರೊಂದಿಗೆ ಅದಾನಿ ಸಮೂಹ ಸಂಸ್ಥೆ ಈಗಾಗಲೇ ಪ್ರತ್ಯೇಕ ಮಾತುಕತೆ ನಡೆಸಿದ್ದು, ಕೊಲಂಬೊ ಬಂದರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ ನಮ್ಮ ಇಂಧನ ಯೋಜನೆಗಳಿಗೆ ಅದನ್ನು ಸಮರ್ಪಕವಾಗಿ ಬಳಸಲು ಯೋಜನೆ ರೂಪಿಸಲಾಗಿದೆ. ಈ ಎಲ್ಲವೂ ಭಾರತದ ವಿದೇಶಾಂಗ ನೀತಿಯ ಭಾಗವಾಗಿದ್ದು, ಭಾರತದ ಈ ನಡೆಯಿಂದ ಚೀನಾ ಭಾರೀ ಮುಖಭಂಗ ಅನುಭವಿಸಿದೆ. ಇಲ್ಲಿಯ ತನಕ ದಿವಾಳಿಯಾಗಿರುವ ಶ್ರೀಲಂಕಾ ರಾಷ್ಟ್ರಕ್ಕೆ ಸಾಲವನ್ನು ಯಥೇಚ್ಚವಾಗಿ ನೀಡಿ ಅದನ್ನು ಪರೋಕ್ಷವಾಗಿ ತನ್ನ ವಶ ಮಾಡಲು ಯೋಜನೆ ಹಾಕಿಕೊಂಡಿದ್ದ ಚೀನಾಕ್ಕೆ ಮೋದಿ ಸರಿಯಾದ ಏಟನ್ನು ನೀಡಿದ್ದಾರೆ. ಒಂದು ವೇಳೆ ಮೋದಿ ಸ್ಥಾನದಲ್ಲಿ ರಾಹುಲ್ ಇದ್ದಿದ್ದರೆ ಏನಾಗುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ!!

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search