• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ದಾಸ್ಯದಿಂದ ಶ್ರೀಲಂಕಾ ಬಿಡುಗಡೆಗೆ ಮೋದಿ ಮಾಸ್ಟರ್ ಸ್ಟೋಕ್!

Tulunadu News Posted On July 22, 2023
0


0
Shares
  • Share On Facebook
  • Tweet It

ಶ್ರೀಲಂಕಾವನ್ನು ಹಂತಹಂತವಾಗಿ ಕೈವಶಪಡಿಸಿಕೊಂಡು ಅಲ್ಲಿ ಸ್ಥಾನ ಗಟ್ಟಿಗೊಳಿಸಿ ಕದಂಬಬಾಹುಗಳನ್ನು ಬಲಪಡಿಸಿ ಭಾರತದ ಮೇಲೆ ಇನ್ನೊಂದು ಭಾಗದ ಮೇಲೆ ಕಣ್ಗಾವಳು ಇಡುವ ಚೀನಾ ಕುತಂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಕಪಾಳಮೋಕ್ಷ ಮಾಡಿದ್ದಾರೆ. ನಿಧಾನವಾಗಿ ಚೀನಾ ದಾಸ್ಯದಿಂದ ಶ್ರೀಲಂಕಾವನ್ನು ಬಿಡಿಸಲು ಮೋದಿ ಧೃಡಹೆಜ್ಜೆಗಳನ್ನು ಇಡುತ್ತಿದ್ದಾರೆ. ಅದರ ಮೊದಲ ಹಂತವಾಗಿ ಭಾರತ ಹಾಗೂ ಶ್ರೀಲಂಕಾ ಅನೇಕ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ. ಇದರಿಂದ ಎರಡೂ ದೇಶಗಳು ರಸ್ತೆ, ಸೇತುವೆ ಮತ್ತು ತೈಲ ಕೊಳವೆಗಳ ವಿಷಯದಲ್ಲಿ ಪರಸ್ಪರ ಅಭಿವೃದ್ಧಿ ಸಾಧಿಸಲು ಬದ್ಧವಾಗಲಿವೆ. ಭಾರತದ ಯುಪಿಐ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನವನ್ನು ಶ್ರೀಲಂಕಾದಲ್ಲಿ ಅಳವಡಿಸಲು ದ್ವೀಪರಾಷ್ಟ್ರ ಸಜ್ಜಾಗಿದೆ. ಭಾರತದ ಕರೆನ್ಸಿಯನ್ನು ಶ್ರೀಲಂಕಾ ಮಾನ್ಯ ಮಾಡಿದೆ. ಇದರಿಂದ ಏನು ಲಾಭ ಎಂದರೆ ಭಾರತೀಯ ನಾಗರಿಕರು ಶ್ರೀಲಂಕಾ ಪ್ರವಾಸದಲ್ಲಿ ಕರೆನ್ಸಿಯನ್ನು ಬಳಸಬಹುದು. ವ್ಯಾಪಾರಿ ಸಂಬಂಧಿತ ವಹಿವಾಟುಗಳಿಗೆ ಭಾರತೀಯ ಕರೆನ್ಸಿ ಶ್ರೀಲಂಕಾದಲ್ಲಿ ಒಪ್ಪಿತವಾಗಲಿದೆ.
ಇದರೊಂದಿಗೆ ಶ್ರೀಲಂಕಾದ ಅಧ್ಯಕ್ಷರೊಂದಿಗೆ ಅದಾನಿ ಸಮೂಹ ಸಂಸ್ಥೆ ಈಗಾಗಲೇ ಪ್ರತ್ಯೇಕ ಮಾತುಕತೆ ನಡೆಸಿದ್ದು, ಕೊಲಂಬೊ ಬಂದರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ ನಮ್ಮ ಇಂಧನ ಯೋಜನೆಗಳಿಗೆ ಅದನ್ನು ಸಮರ್ಪಕವಾಗಿ ಬಳಸಲು ಯೋಜನೆ ರೂಪಿಸಲಾಗಿದೆ. ಈ ಎಲ್ಲವೂ ಭಾರತದ ವಿದೇಶಾಂಗ ನೀತಿಯ ಭಾಗವಾಗಿದ್ದು, ಭಾರತದ ಈ ನಡೆಯಿಂದ ಚೀನಾ ಭಾರೀ ಮುಖಭಂಗ ಅನುಭವಿಸಿದೆ. ಇಲ್ಲಿಯ ತನಕ ದಿವಾಳಿಯಾಗಿರುವ ಶ್ರೀಲಂಕಾ ರಾಷ್ಟ್ರಕ್ಕೆ ಸಾಲವನ್ನು ಯಥೇಚ್ಚವಾಗಿ ನೀಡಿ ಅದನ್ನು ಪರೋಕ್ಷವಾಗಿ ತನ್ನ ವಶ ಮಾಡಲು ಯೋಜನೆ ಹಾಕಿಕೊಂಡಿದ್ದ ಚೀನಾಕ್ಕೆ ಮೋದಿ ಸರಿಯಾದ ಏಟನ್ನು ನೀಡಿದ್ದಾರೆ. ಒಂದು ವೇಳೆ ಮೋದಿ ಸ್ಥಾನದಲ್ಲಿ ರಾಹುಲ್ ಇದ್ದಿದ್ದರೆ ಏನಾಗುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ!!

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search