• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ದಾಸ್ಯದಿಂದ ಶ್ರೀಲಂಕಾ ಬಿಡುಗಡೆಗೆ ಮೋದಿ ಮಾಸ್ಟರ್ ಸ್ಟೋಕ್!

Tulunadu News Posted On July 22, 2023
0


0
Shares
  • Share On Facebook
  • Tweet It

ಶ್ರೀಲಂಕಾವನ್ನು ಹಂತಹಂತವಾಗಿ ಕೈವಶಪಡಿಸಿಕೊಂಡು ಅಲ್ಲಿ ಸ್ಥಾನ ಗಟ್ಟಿಗೊಳಿಸಿ ಕದಂಬಬಾಹುಗಳನ್ನು ಬಲಪಡಿಸಿ ಭಾರತದ ಮೇಲೆ ಇನ್ನೊಂದು ಭಾಗದ ಮೇಲೆ ಕಣ್ಗಾವಳು ಇಡುವ ಚೀನಾ ಕುತಂತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಕಪಾಳಮೋಕ್ಷ ಮಾಡಿದ್ದಾರೆ. ನಿಧಾನವಾಗಿ ಚೀನಾ ದಾಸ್ಯದಿಂದ ಶ್ರೀಲಂಕಾವನ್ನು ಬಿಡಿಸಲು ಮೋದಿ ಧೃಡಹೆಜ್ಜೆಗಳನ್ನು ಇಡುತ್ತಿದ್ದಾರೆ. ಅದರ ಮೊದಲ ಹಂತವಾಗಿ ಭಾರತ ಹಾಗೂ ಶ್ರೀಲಂಕಾ ಅನೇಕ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ. ಇದರಿಂದ ಎರಡೂ ದೇಶಗಳು ರಸ್ತೆ, ಸೇತುವೆ ಮತ್ತು ತೈಲ ಕೊಳವೆಗಳ ವಿಷಯದಲ್ಲಿ ಪರಸ್ಪರ ಅಭಿವೃದ್ಧಿ ಸಾಧಿಸಲು ಬದ್ಧವಾಗಲಿವೆ. ಭಾರತದ ಯುಪಿಐ ಪಾವತಿ ಮತ್ತು ಅದಕ್ಕೆ ಸಂಬಂಧಿಸಿದ ತಂತ್ರಜ್ಞಾನವನ್ನು ಶ್ರೀಲಂಕಾದಲ್ಲಿ ಅಳವಡಿಸಲು ದ್ವೀಪರಾಷ್ಟ್ರ ಸಜ್ಜಾಗಿದೆ. ಭಾರತದ ಕರೆನ್ಸಿಯನ್ನು ಶ್ರೀಲಂಕಾ ಮಾನ್ಯ ಮಾಡಿದೆ. ಇದರಿಂದ ಏನು ಲಾಭ ಎಂದರೆ ಭಾರತೀಯ ನಾಗರಿಕರು ಶ್ರೀಲಂಕಾ ಪ್ರವಾಸದಲ್ಲಿ ಕರೆನ್ಸಿಯನ್ನು ಬಳಸಬಹುದು. ವ್ಯಾಪಾರಿ ಸಂಬಂಧಿತ ವಹಿವಾಟುಗಳಿಗೆ ಭಾರತೀಯ ಕರೆನ್ಸಿ ಶ್ರೀಲಂಕಾದಲ್ಲಿ ಒಪ್ಪಿತವಾಗಲಿದೆ.
ಇದರೊಂದಿಗೆ ಶ್ರೀಲಂಕಾದ ಅಧ್ಯಕ್ಷರೊಂದಿಗೆ ಅದಾನಿ ಸಮೂಹ ಸಂಸ್ಥೆ ಈಗಾಗಲೇ ಪ್ರತ್ಯೇಕ ಮಾತುಕತೆ ನಡೆಸಿದ್ದು, ಕೊಲಂಬೊ ಬಂದರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿ ನಮ್ಮ ಇಂಧನ ಯೋಜನೆಗಳಿಗೆ ಅದನ್ನು ಸಮರ್ಪಕವಾಗಿ ಬಳಸಲು ಯೋಜನೆ ರೂಪಿಸಲಾಗಿದೆ. ಈ ಎಲ್ಲವೂ ಭಾರತದ ವಿದೇಶಾಂಗ ನೀತಿಯ ಭಾಗವಾಗಿದ್ದು, ಭಾರತದ ಈ ನಡೆಯಿಂದ ಚೀನಾ ಭಾರೀ ಮುಖಭಂಗ ಅನುಭವಿಸಿದೆ. ಇಲ್ಲಿಯ ತನಕ ದಿವಾಳಿಯಾಗಿರುವ ಶ್ರೀಲಂಕಾ ರಾಷ್ಟ್ರಕ್ಕೆ ಸಾಲವನ್ನು ಯಥೇಚ್ಚವಾಗಿ ನೀಡಿ ಅದನ್ನು ಪರೋಕ್ಷವಾಗಿ ತನ್ನ ವಶ ಮಾಡಲು ಯೋಜನೆ ಹಾಕಿಕೊಂಡಿದ್ದ ಚೀನಾಕ್ಕೆ ಮೋದಿ ಸರಿಯಾದ ಏಟನ್ನು ನೀಡಿದ್ದಾರೆ. ಒಂದು ವೇಳೆ ಮೋದಿ ಸ್ಥಾನದಲ್ಲಿ ರಾಹುಲ್ ಇದ್ದಿದ್ದರೆ ಏನಾಗುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ!!

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search