• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಟಿಪಿಒ ಕಟ್ಟಡ ಲೋಕಾರ್ಪಣೆ; ಶೃಂಗೇರಿ ಅರ್ಚಕರಿಂದ ವಿಧಿವಿಧಾನ!

Tulunadu News Posted On July 27, 2023
0


0
Shares
  • Share On Facebook
  • Tweet It

ಭಾರತೀಯ ವ್ಯಾಪಾರ ಅಭಿವೃದ್ಧಿ ಸಂಸ್ಥೆ (ಐಟಿಪಿಒ) ಕಟ್ಟಡವನ್ನು ಪುನಶ್ಚೇತನಗೊಳಿಸಲಾಗಿದ್ದು, ಜುಲೈ 27 ರಂದು ಪ್ರಧಾನಿ ನರೇಂದ್ರ ಮೋದಿಯವರು ಧಾರ್ಮಿಕ ವಿಧಿವಿಧಾನಗಳ ಪ್ರಕ್ರಿಯೆ ಪೂರ್ಣಗೊಳಿಸಿ ಉದ್ಘಾಟಿಸಿದರು. ಐಇಸಿಸಿ ( ಎಕ್ಸಿಬ್ಲಿಶನ್ ಮತ್ತು ಕನ್ವéೆನ್ಷನ್ ಸೆಂಟರ್) ಇದಕ್ಕಾಗಿ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಇದು ಪ್ರಗತಿ ಮೈದಾನ ಅಭಿವೃದ್ಧಿ ಯೋಜನೆಯ ಅಂಗವಾಗಿದೆ. 2017 ಜನವರಿಯಂದು ಕೇಂದ್ರ ಸರಕಾರ ಇದರ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, 2,254 ಕೋಟಿ ರೂಪಾಯಿ ಇದಕ್ಕೆ ಮೀಸಲಿಡಲಾಗಿತ್ತು.
ನವದೆಹಲಿಯಲ್ಲಿರುವ ನೂತನ ಭವ್ಯ ಕಟ್ಟಡ ಸಂಕೀರ್ಣದಲ್ಲಿ ಏಳು ಸಾವಿರ ಜನರು ಕುಳಿತುಕೊಳ್ಳಲು ಅವಕಾಶ ಇದ್ದು, ಹೊಸ ಆಮ್ಪಿ ಥಿಯೇಟರ್ ನಲ್ಲಿ ಸಾಂಸ್ಕೃತಿಕ ಮತ್ತು ಮನೋರಂಜನಾ ಕಾರ್ಯಕ್ರಮ ನಡೆಯಬಹುದಾಗಿದ್ದು, ಅಲ್ಲಿ 3000 ಜನರು ಆಸೀನರಾಗಬಹುದಾಗಿದೆ. ಇದೇ ನೂತನ ಸುಂದರ ಕಟ್ಟಡದಲ್ಲಿ ಜಿ-20 ಶೃಂಗ ಸಭೆ ನಡೆಯಲಿದೆ. ಈ ಬಾರಿ ಇದರ ಅಧ್ಯಕ್ಷತೆಯನ್ನು ಭಾರತ ವಹಿಸಲಿದ್ದು, ಈ ಕಟ್ಟಡ ಭಾರತೀಯರ ಹೆಮ್ಮೆಗೆ ಮತ್ತೊಂದು ಗರಿಯಾಗಿದೆ.
ಯಾವುದೇ ನೂತನ ಸರಕಾರಿ ಕಟ್ಟಡಗಳ ನಿರ್ಮಾಣದ ಮೊದಲು ಶಿಲಾನ್ಯಾಸ ಅಥವಾ ಲೋಕಾರ್ಪಣೆ ಸಂದರ್ಭದಲ್ಲಿ ಮೋದಿಯವರು ಸನಾತನ ವೈದಿಕ ವಿಧಾನಗಳನ್ನು ಅನುಸರಿಸಿ ಮುಂದುವರೆಯುತ್ತಾರೆ. ಬಹಳ ವಿಧಿವಿತ್ತಾಗಿ ಪುರೋಹಿತರ ಮಂತ್ರ ಉಚ್ಚಾರಣೆಯ ನಡುವೆ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿ ನೂತನ ಮಠದ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದಿರುವುದು ತಮಗೆ ಸಂತಸ ತಂದಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ವಿಷಯ ಎಂದು ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ. ಚತುರ್ಧಾಮದ ಸಂಸ್ಥಾಪಕರಾಗಿರುವ ಆದಿ ಶಂಕರಾರ್ಚಾಯರು ಸ್ಥಾಪಿಸಿದ ನಾಲ್ಕು ಧಾಮಗಳಲ್ಲಿ ಶೃಂಗೇರಿಯ ಅಮನ್ಯ ಪೀಠವೂ ಒಂದು.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search