• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೂಲಭೂತವಾದಿ ಯುವಕರಿಗೆ ಪ್ರೇರಣೆ, ಐಸಿಸ್ ಸಂಪರ್ಕ

Tulunadu News Posted On July 31, 2023


  • Share On Facebook
  • Tweet It

ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಪುಣೆಯ ಪ್ರತಿಷ್ಠಿತ ಆಸ್ಪತ್ರೆಯ ಅರಿವಳಿಕೆ ತಜ್ಞ ಡಾ. ಅದ್ನಾನಳಿ ಸರಕಾರ್ ಎಂಬ ವ್ಯಕ್ತಿಯನ್ನು ಬಂಧಿಸಿದೆ. ಈ ವ್ಯಕ್ತಿಗೆ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಇತ್ತು ಎಂದು ಆರೋಪಿಸಲಾಗಿದೆ. 43 ವರ್ಷದ ವೈದ್ಯನನ್ನು ಆತನ ಮನೆಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆಯ ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಕರೆದೊಯ್ದರು.
ಅದಕ್ಕೆ ಮೊದಲು ಡಾ. ಸರಕಾರ್ ನಿವಾಸ ಮತ್ತು ಆತನಿಗೆ ಸಂಬಂಧಪಟ್ಟಿರುವ ಇತರ ಸ್ಥಳಗಳಲ್ಲಿ ದಾಳಿ ಮಾಡಿದ ಎನ್ ಐಎ ಅಧಿಕಾರಿಗಳು ಐಸಿಸ್ ಗೆ ಸಂಬಂಧಪಟ್ಟ ಮಹತ್ವದ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅವನಿಂದ ವಶಪಡಿಸಿಕೊಂಡಿರುವ ದಾಖಲೆಗಳಲ್ಲಿ ಇಲೆಕ್ಟ್ರಾನಿಕ್ ಉಪಕರಣಗಳಲ್ಲಿ ಐಸಿಸ್ ಜೊತೆ ಸಂಪರ್ಕ ಇಟ್ಟುಕೊಂಡಿರುವುದಕ್ಕೆ ಪೂರಕ ಸಾಕ್ಷ್ಯಿಗಳು ಎನ್ ಐಎಗೆ ದೊರಕಿದೆ. ಈ ವ್ಯಕ್ತಿ ಭಾರತದಲ್ಲಿ ಗುಪ್ತವಾಗಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯುವಕರ ತಂಡಗಳಿಗೆ, ಅಜ್ಞಾತರಾಗಿ ಕೆಲಸ ಮಾಡುತ್ತಿರುವ ಗುಂಪು, ಸಂಘಟನೆಗಳಿಗೆ ನೆರವನ್ನು ನೀಡುತ್ತಿದ್ದ, ಅದೇ ರೀತಿಯಲ್ಲಿ ಇಂತಹ ಸಂಘಟನೆಗಳಿಗೆ ಸೇರಲು ಮೂಲಭೂತವಾದಿ ಯುವಕರಿಗೆ ಪ್ರೇರಣೆ ನೀಡುತ್ತಿದ್ದ ತಿಳಿದುಬಂದಿದೆ. ಹದಿನಾರು ವರ್ಷಗಳಿಂದ ವೈದ್ಯಕೀಯ ರಂಗದಲ್ಲಿ ಇರುವ ಸರಕಾರ್ ಮಹಾರಾಷ್ಟ್ರದ ಪುಣೆಯಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವಿದ್ಯಾಭ್ಯಾಸವನ್ನು ಮುಗಿಸಿದ್ದ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search