• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂಲಭೂತವಾದಿ ಯುವಕರಿಗೆ ಪ್ರೇರಣೆ, ಐಸಿಸ್ ಸಂಪರ್ಕ

Tulunadu News Posted On July 31, 2023
0


0
Shares
  • Share On Facebook
  • Tweet It

ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಪುಣೆಯ ಪ್ರತಿಷ್ಠಿತ ಆಸ್ಪತ್ರೆಯ ಅರಿವಳಿಕೆ ತಜ್ಞ ಡಾ. ಅದ್ನಾನಳಿ ಸರಕಾರ್ ಎಂಬ ವ್ಯಕ್ತಿಯನ್ನು ಬಂಧಿಸಿದೆ. ಈ ವ್ಯಕ್ತಿಗೆ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಇತ್ತು ಎಂದು ಆರೋಪಿಸಲಾಗಿದೆ. 43 ವರ್ಷದ ವೈದ್ಯನನ್ನು ಆತನ ಮನೆಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆಯ ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಕರೆದೊಯ್ದರು.
ಅದಕ್ಕೆ ಮೊದಲು ಡಾ. ಸರಕಾರ್ ನಿವಾಸ ಮತ್ತು ಆತನಿಗೆ ಸಂಬಂಧಪಟ್ಟಿರುವ ಇತರ ಸ್ಥಳಗಳಲ್ಲಿ ದಾಳಿ ಮಾಡಿದ ಎನ್ ಐಎ ಅಧಿಕಾರಿಗಳು ಐಸಿಸ್ ಗೆ ಸಂಬಂಧಪಟ್ಟ ಮಹತ್ವದ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅವನಿಂದ ವಶಪಡಿಸಿಕೊಂಡಿರುವ ದಾಖಲೆಗಳಲ್ಲಿ ಇಲೆಕ್ಟ್ರಾನಿಕ್ ಉಪಕರಣಗಳಲ್ಲಿ ಐಸಿಸ್ ಜೊತೆ ಸಂಪರ್ಕ ಇಟ್ಟುಕೊಂಡಿರುವುದಕ್ಕೆ ಪೂರಕ ಸಾಕ್ಷ್ಯಿಗಳು ಎನ್ ಐಎಗೆ ದೊರಕಿದೆ. ಈ ವ್ಯಕ್ತಿ ಭಾರತದಲ್ಲಿ ಗುಪ್ತವಾಗಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯುವಕರ ತಂಡಗಳಿಗೆ, ಅಜ್ಞಾತರಾಗಿ ಕೆಲಸ ಮಾಡುತ್ತಿರುವ ಗುಂಪು, ಸಂಘಟನೆಗಳಿಗೆ ನೆರವನ್ನು ನೀಡುತ್ತಿದ್ದ, ಅದೇ ರೀತಿಯಲ್ಲಿ ಇಂತಹ ಸಂಘಟನೆಗಳಿಗೆ ಸೇರಲು ಮೂಲಭೂತವಾದಿ ಯುವಕರಿಗೆ ಪ್ರೇರಣೆ ನೀಡುತ್ತಿದ್ದ ತಿಳಿದುಬಂದಿದೆ. ಹದಿನಾರು ವರ್ಷಗಳಿಂದ ವೈದ್ಯಕೀಯ ರಂಗದಲ್ಲಿ ಇರುವ ಸರಕಾರ್ ಮಹಾರಾಷ್ಟ್ರದ ಪುಣೆಯಲ್ಲಿ ಎಂಬಿಬಿಎಸ್ ಹಾಗೂ ಎಂಡಿ ವಿದ್ಯಾಭ್ಯಾಸವನ್ನು ಮುಗಿಸಿದ್ದ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search