• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅಭಿವೃದ್ಧಿಯಿಂದ ತುಂಬುತ್ತಿದೆ ಜನಸಾಮಾನ್ಯರ ಹೊಟ್ಟೆ!

Tulunadu News Posted On July 31, 2023
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಕ್ಷೇತ್ರ ವಾರಣಾಸಿಗೆ ಕಳೆದ ಒಂದು ವರ್ಷದಲ್ಲಿ ಹತ್ತು ಕೋಟಿ ಪ್ರವಾಸಿಗರು ಭೇಟಿ ನೀಡುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ಇದು ಭಾರತೀಯ ಸಾಂಸ್ಕೃತಿಕ ಪುನರುಜ್ಜೀವನಕ್ಕೆ ಹೊಸ ಬಾಷ್ಪ ಬರೆದಿರುವುದು ಮಾತ್ರವಲ್ಲ, ವಾರಣಾಸಿಯಲ್ಲಿ ಗಣನೀಯ ಪ್ರಮಾಣದಲ್ಲಿ ಉದ್ಯೋಗ ಹೆಚ್ಚಳಕ್ಕೂ ಕಾರಣವಾಗಿದೆ. ಇದರಿಂದ ವಾರಣಾಸಿಯಲ್ಲಿ ಜನಸಾಮಾನ್ಯರ ಜೀವನ ಶೈಲಿ ಕೂಡ ಅಭಿವೃದ್ಧಿಯಾಗಿದೆ.
ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಾಗಿರುವ ಅಯೋಧ್ಯೆ, ಮಥುರಾ ಮತ್ತು ಉಜೈಯಿನಿಯಲ್ಲಿಯೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಇದರಿಂದ ಲಕ್ಷಾಂತರ ಜನರ ಜೀವನಕ್ಕೆ ಇದು ದಾರಿಯಾಗಿದೆ. ಇದು ಮೋದಿಯವರ ದೂರದೃಷ್ಟಿಯ ಒಂದು ಭಾಗ ಎಂದೇ ಪರಿಗಣಿಸಲಾಗಿದೆ. ಭಾರತದ ಸನಾತನ ಪರಂಪರೆಯ ಪುನರುತ್ಥಾನದಲ್ಲಿ ಈ ಕ್ಷೇತ್ರಗಳ ಅಭಿವೃದ್ಧಿಯಿಂದ ವಿದೇಶದ ಜನರು ಕೂಡ ಭಾರತ ಭೇಟಿಗೆ ಈ ಸ್ಥಳಗಳನ್ನು ಆಯ್ದುಕೊಳ್ಳುತ್ತಿದ್ದಾರೆ. ಕಾಶೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರದ ನಂತರ ಪ್ರವಾಸಿಗರಿಗೆ ಈ ಕ್ಷೇತ್ರ ಆಕರ್ಷಣೆಯ ಕೇಂದ್ರವಾಗಿರುವುದರ ಜೊತೆಗೆ ಧಾರ್ಮಿಕ ಪ್ರವಾಸೋದ್ಯಮದ ದೃಷ್ಟಿಯಿಂದ ಮೋದಿಯವರ ಕಾರ್ಯವನ್ನು ವಿಶ್ವದಾದ್ಯಂತ ಪ್ರಶಂಸಿಸಲಾಗುತ್ತಿದೆ.
2022 ರಲ್ಲಿ ಗೋವಾಕ್ಕೆ ಹೋಲಿಸಿದರೆ ಗೋವಾಕ್ಕೆ ಭೇಟಿ ಕೊಟ್ಟ ಪ್ರವಾಸಿಗರ ಸಂಖ್ಯೆ 85 ಲಕ್ಷ ಇದ್ದರೆ, ವಾರಣಾಸಿಗೆ ಭೇಟಿ ಕೊಟ್ಟವರು 7.2 ಕೋಟಿ. ವಾರಣಾಸಿಯಲ್ಲಿ ಪ್ರವಾಸೋದ್ಯಮ ಸರಾಸರಿ 20 ಶೇಕಡಾದಿಂದ 65% ಗೆ ಏರಿಕೆ ಕಂಡಿದ್ದರೆ ಒಟ್ಟು ದೇಶದ ಪ್ರವಾಸೋದ್ಯಮ ಕೂಡ 34% ಏರಿಕೆ ಕಾಣುತ್ತಿರುವುದು ಈ ರಂಗದಲ್ಲಿರುವವರಿಗೆ ಖುಷಿಯನ್ನು ನೀಡಿದೆ.

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search