• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನ

Tulunadu News Posted On August 1, 2023
0


0
Shares
  • Share On Facebook
  • Tweet It

ಭಾರತದಲ್ಲಿ ಇತ್ತೀಚೆಗೆ ವಿವಾಹ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ಕಳವಳಕಾರಿ ವಿಷಯವನ್ನು ಮಾಧ್ಯಮಗಳ ಮೂಲಕ ಅರಿತಿದ್ದೇವು. ನಮ್ಮ ಸುತ್ತಮುತ್ತಲಿನಲ್ಲಿ
ಅನೇಕ ದಂಪತಿಗಳು ಡೈವೋಸ್ ಕೇಸಿಗೆ ಅರ್ಜಿ ಹಾಕಿರುವುದು ಮತ್ತು ಕೆಲವರು ವಿಚ್ಚೇದನ ಪಡೆದಿರುವುದನ್ನು ನೋಡಿದಾಗ ಹಿಂದಿನ ಕಾಲಕ್ಕೆ ಹೋಲಿಸಿದಾಗ ಈಗಿನ ದಿನಗಳಲ್ಲಿ ವಿವಾಹ ವಿಚ್ಚೇದನಗಳು ಹೆಚ್ಚಾಗುತ್ತಿರುವುದನ್ನು ನೋಡಿದ್ದೇವೆ. ಆದರೆ ವಿಶ್ವ ಅಂಕಿಅಂಶಗಳ ಒಕ್ಕೂಟ ಬಿಡುಗಡೆ ಮಾಡಿರುವ ದಾಖಲೆಯನ್ನು ನೋಡಿದಾಗ ಭಾರತದಲ್ಲಿ ಕೇವಲ ಒಂದು ಶೇಕಡಾ ವಿಚ್ಚೇದನಗಳು ಮಾತ್ರ ಆಗುತ್ತಿರುವುದು ತಿಳಿದುಬಂದಿದೆ. ವಿಚ್ಚೇದನಗಳ ಪಟ್ಟಿಯಲ್ಲಿ ಭಾರತ ಕೊನೆಯ ಸ್ಥಾನದಲ್ಲಿದ್ದು, ವಿಚ್ಚೇದನಗಳ ಪಟ್ಟಿಯಲ್ಲಿ 94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನದಲ್ಲಿದೆ.
ಪೋರ್ಚುಗಲ್ ಬಳಿಕ ಸ್ಪೇನ್ ಕೆಳಗಿನಿಂದ ಎರಡನೇ ಸ್ಥಾನದಲ್ಲಿದ್ದು, 85% ಡೈವೋರ್ಸ್ ಪ್ರಕರಣಗಳು ಅಲ್ಲಿ ದಾಖಲಾಗಿವೆ. ಮುಸ್ಲಿಂ ರಾಷ್ಟ್ರವಾಗಿರುವ ಇರಾನ್ ನಲ್ಲಿ 14% ವಿಚ್ಚೇದನಗಳು ನಡೆಯುತ್ತಿದ್ದರೆ, ಮುಂದುವರೆದ ರಾಷ್ಟ್ರ ರಶ್ಯಾದಲ್ಲಿ 73% ವಿಚ್ಚೇದನಗಳು ನಡೆಯುತ್ತಿವೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search