• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನ

Tulunadu News Posted On August 1, 2023
0


0
Shares
  • Share On Facebook
  • Tweet It

ಭಾರತದಲ್ಲಿ ಇತ್ತೀಚೆಗೆ ವಿವಾಹ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ಕಳವಳಕಾರಿ ವಿಷಯವನ್ನು ಮಾಧ್ಯಮಗಳ ಮೂಲಕ ಅರಿತಿದ್ದೇವು. ನಮ್ಮ ಸುತ್ತಮುತ್ತಲಿನಲ್ಲಿ
ಅನೇಕ ದಂಪತಿಗಳು ಡೈವೋಸ್ ಕೇಸಿಗೆ ಅರ್ಜಿ ಹಾಕಿರುವುದು ಮತ್ತು ಕೆಲವರು ವಿಚ್ಚೇದನ ಪಡೆದಿರುವುದನ್ನು ನೋಡಿದಾಗ ಹಿಂದಿನ ಕಾಲಕ್ಕೆ ಹೋಲಿಸಿದಾಗ ಈಗಿನ ದಿನಗಳಲ್ಲಿ ವಿವಾಹ ವಿಚ್ಚೇದನಗಳು ಹೆಚ್ಚಾಗುತ್ತಿರುವುದನ್ನು ನೋಡಿದ್ದೇವೆ. ಆದರೆ ವಿಶ್ವ ಅಂಕಿಅಂಶಗಳ ಒಕ್ಕೂಟ ಬಿಡುಗಡೆ ಮಾಡಿರುವ ದಾಖಲೆಯನ್ನು ನೋಡಿದಾಗ ಭಾರತದಲ್ಲಿ ಕೇವಲ ಒಂದು ಶೇಕಡಾ ವಿಚ್ಚೇದನಗಳು ಮಾತ್ರ ಆಗುತ್ತಿರುವುದು ತಿಳಿದುಬಂದಿದೆ. ವಿಚ್ಚೇದನಗಳ ಪಟ್ಟಿಯಲ್ಲಿ ಭಾರತ ಕೊನೆಯ ಸ್ಥಾನದಲ್ಲಿದ್ದು, ವಿಚ್ಚೇದನಗಳ ಪಟ್ಟಿಯಲ್ಲಿ 94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನದಲ್ಲಿದೆ.
ಪೋರ್ಚುಗಲ್ ಬಳಿಕ ಸ್ಪೇನ್ ಕೆಳಗಿನಿಂದ ಎರಡನೇ ಸ್ಥಾನದಲ್ಲಿದ್ದು, 85% ಡೈವೋರ್ಸ್ ಪ್ರಕರಣಗಳು ಅಲ್ಲಿ ದಾಖಲಾಗಿವೆ. ಮುಸ್ಲಿಂ ರಾಷ್ಟ್ರವಾಗಿರುವ ಇರಾನ್ ನಲ್ಲಿ 14% ವಿಚ್ಚೇದನಗಳು ನಡೆಯುತ್ತಿದ್ದರೆ, ಮುಂದುವರೆದ ರಾಷ್ಟ್ರ ರಶ್ಯಾದಲ್ಲಿ 73% ವಿಚ್ಚೇದನಗಳು ನಡೆಯುತ್ತಿವೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search