• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನ

Tulunadu News Posted On August 1, 2023


  • Share On Facebook
  • Tweet It

ಭಾರತದಲ್ಲಿ ಇತ್ತೀಚೆಗೆ ವಿವಾಹ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ಕಳವಳಕಾರಿ ವಿಷಯವನ್ನು ಮಾಧ್ಯಮಗಳ ಮೂಲಕ ಅರಿತಿದ್ದೇವು. ನಮ್ಮ ಸುತ್ತಮುತ್ತಲಿನಲ್ಲಿ
ಅನೇಕ ದಂಪತಿಗಳು ಡೈವೋಸ್ ಕೇಸಿಗೆ ಅರ್ಜಿ ಹಾಕಿರುವುದು ಮತ್ತು ಕೆಲವರು ವಿಚ್ಚೇದನ ಪಡೆದಿರುವುದನ್ನು ನೋಡಿದಾಗ ಹಿಂದಿನ ಕಾಲಕ್ಕೆ ಹೋಲಿಸಿದಾಗ ಈಗಿನ ದಿನಗಳಲ್ಲಿ ವಿವಾಹ ವಿಚ್ಚೇದನಗಳು ಹೆಚ್ಚಾಗುತ್ತಿರುವುದನ್ನು ನೋಡಿದ್ದೇವೆ. ಆದರೆ ವಿಶ್ವ ಅಂಕಿಅಂಶಗಳ ಒಕ್ಕೂಟ ಬಿಡುಗಡೆ ಮಾಡಿರುವ ದಾಖಲೆಯನ್ನು ನೋಡಿದಾಗ ಭಾರತದಲ್ಲಿ ಕೇವಲ ಒಂದು ಶೇಕಡಾ ವಿಚ್ಚೇದನಗಳು ಮಾತ್ರ ಆಗುತ್ತಿರುವುದು ತಿಳಿದುಬಂದಿದೆ. ವಿಚ್ಚೇದನಗಳ ಪಟ್ಟಿಯಲ್ಲಿ ಭಾರತ ಕೊನೆಯ ಸ್ಥಾನದಲ್ಲಿದ್ದು, ವಿಚ್ಚೇದನಗಳ ಪಟ್ಟಿಯಲ್ಲಿ 94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನದಲ್ಲಿದೆ.
ಪೋರ್ಚುಗಲ್ ಬಳಿಕ ಸ್ಪೇನ್ ಕೆಳಗಿನಿಂದ ಎರಡನೇ ಸ್ಥಾನದಲ್ಲಿದ್ದು, 85% ಡೈವೋರ್ಸ್ ಪ್ರಕರಣಗಳು ಅಲ್ಲಿ ದಾಖಲಾಗಿವೆ. ಮುಸ್ಲಿಂ ರಾಷ್ಟ್ರವಾಗಿರುವ ಇರಾನ್ ನಲ್ಲಿ 14% ವಿಚ್ಚೇದನಗಳು ನಡೆಯುತ್ತಿದ್ದರೆ, ಮುಂದುವರೆದ ರಾಷ್ಟ್ರ ರಶ್ಯಾದಲ್ಲಿ 73% ವಿಚ್ಚೇದನಗಳು ನಡೆಯುತ್ತಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search