• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನ

Tulunadu News Posted On August 1, 2023
0


0
Shares
  • Share On Facebook
  • Tweet It

ಭಾರತದಲ್ಲಿ ಇತ್ತೀಚೆಗೆ ವಿವಾಹ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ಕಳವಳಕಾರಿ ವಿಷಯವನ್ನು ಮಾಧ್ಯಮಗಳ ಮೂಲಕ ಅರಿತಿದ್ದೇವು. ನಮ್ಮ ಸುತ್ತಮುತ್ತಲಿನಲ್ಲಿ
ಅನೇಕ ದಂಪತಿಗಳು ಡೈವೋಸ್ ಕೇಸಿಗೆ ಅರ್ಜಿ ಹಾಕಿರುವುದು ಮತ್ತು ಕೆಲವರು ವಿಚ್ಚೇದನ ಪಡೆದಿರುವುದನ್ನು ನೋಡಿದಾಗ ಹಿಂದಿನ ಕಾಲಕ್ಕೆ ಹೋಲಿಸಿದಾಗ ಈಗಿನ ದಿನಗಳಲ್ಲಿ ವಿವಾಹ ವಿಚ್ಚೇದನಗಳು ಹೆಚ್ಚಾಗುತ್ತಿರುವುದನ್ನು ನೋಡಿದ್ದೇವೆ. ಆದರೆ ವಿಶ್ವ ಅಂಕಿಅಂಶಗಳ ಒಕ್ಕೂಟ ಬಿಡುಗಡೆ ಮಾಡಿರುವ ದಾಖಲೆಯನ್ನು ನೋಡಿದಾಗ ಭಾರತದಲ್ಲಿ ಕೇವಲ ಒಂದು ಶೇಕಡಾ ವಿಚ್ಚೇದನಗಳು ಮಾತ್ರ ಆಗುತ್ತಿರುವುದು ತಿಳಿದುಬಂದಿದೆ. ವಿಚ್ಚೇದನಗಳ ಪಟ್ಟಿಯಲ್ಲಿ ಭಾರತ ಕೊನೆಯ ಸ್ಥಾನದಲ್ಲಿದ್ದು, ವಿಚ್ಚೇದನಗಳ ಪಟ್ಟಿಯಲ್ಲಿ 94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನದಲ್ಲಿದೆ.
ಪೋರ್ಚುಗಲ್ ಬಳಿಕ ಸ್ಪೇನ್ ಕೆಳಗಿನಿಂದ ಎರಡನೇ ಸ್ಥಾನದಲ್ಲಿದ್ದು, 85% ಡೈವೋರ್ಸ್ ಪ್ರಕರಣಗಳು ಅಲ್ಲಿ ದಾಖಲಾಗಿವೆ. ಮುಸ್ಲಿಂ ರಾಷ್ಟ್ರವಾಗಿರುವ ಇರಾನ್ ನಲ್ಲಿ 14% ವಿಚ್ಚೇದನಗಳು ನಡೆಯುತ್ತಿದ್ದರೆ, ಮುಂದುವರೆದ ರಾಷ್ಟ್ರ ರಶ್ಯಾದಲ್ಲಿ 73% ವಿಚ್ಚೇದನಗಳು ನಡೆಯುತ್ತಿವೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search