• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನ

Tulunadu News Posted On August 1, 2023
0


0
Shares
  • Share On Facebook
  • Tweet It

ಭಾರತದಲ್ಲಿ ಇತ್ತೀಚೆಗೆ ವಿವಾಹ ವಿಚ್ಚೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ಕಳವಳಕಾರಿ ವಿಷಯವನ್ನು ಮಾಧ್ಯಮಗಳ ಮೂಲಕ ಅರಿತಿದ್ದೇವು. ನಮ್ಮ ಸುತ್ತಮುತ್ತಲಿನಲ್ಲಿ
ಅನೇಕ ದಂಪತಿಗಳು ಡೈವೋಸ್ ಕೇಸಿಗೆ ಅರ್ಜಿ ಹಾಕಿರುವುದು ಮತ್ತು ಕೆಲವರು ವಿಚ್ಚೇದನ ಪಡೆದಿರುವುದನ್ನು ನೋಡಿದಾಗ ಹಿಂದಿನ ಕಾಲಕ್ಕೆ ಹೋಲಿಸಿದಾಗ ಈಗಿನ ದಿನಗಳಲ್ಲಿ ವಿವಾಹ ವಿಚ್ಚೇದನಗಳು ಹೆಚ್ಚಾಗುತ್ತಿರುವುದನ್ನು ನೋಡಿದ್ದೇವೆ. ಆದರೆ ವಿಶ್ವ ಅಂಕಿಅಂಶಗಳ ಒಕ್ಕೂಟ ಬಿಡುಗಡೆ ಮಾಡಿರುವ ದಾಖಲೆಯನ್ನು ನೋಡಿದಾಗ ಭಾರತದಲ್ಲಿ ಕೇವಲ ಒಂದು ಶೇಕಡಾ ವಿಚ್ಚೇದನಗಳು ಮಾತ್ರ ಆಗುತ್ತಿರುವುದು ತಿಳಿದುಬಂದಿದೆ. ವಿಚ್ಚೇದನಗಳ ಪಟ್ಟಿಯಲ್ಲಿ ಭಾರತ ಕೊನೆಯ ಸ್ಥಾನದಲ್ಲಿದ್ದು, ವಿಚ್ಚೇದನಗಳ ಪಟ್ಟಿಯಲ್ಲಿ 94% ಪ್ರಕರಣಗಳೊಂದಿಗೆ ಪೋರ್ಚುಗಲ್ ಮೊದಲ ಸ್ಥಾನದಲ್ಲಿದೆ.
ಪೋರ್ಚುಗಲ್ ಬಳಿಕ ಸ್ಪೇನ್ ಕೆಳಗಿನಿಂದ ಎರಡನೇ ಸ್ಥಾನದಲ್ಲಿದ್ದು, 85% ಡೈವೋರ್ಸ್ ಪ್ರಕರಣಗಳು ಅಲ್ಲಿ ದಾಖಲಾಗಿವೆ. ಮುಸ್ಲಿಂ ರಾಷ್ಟ್ರವಾಗಿರುವ ಇರಾನ್ ನಲ್ಲಿ 14% ವಿಚ್ಚೇದನಗಳು ನಡೆಯುತ್ತಿದ್ದರೆ, ಮುಂದುವರೆದ ರಾಷ್ಟ್ರ ರಶ್ಯಾದಲ್ಲಿ 73% ವಿಚ್ಚೇದನಗಳು ನಡೆಯುತ್ತಿವೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search