• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ 5 ರೂ ಕಾಯಿನಿಂದ ಬಾಂಗ್ಲಾದಲ್ಲಿ 6 ಬ್ಲೇಡ್ ತಯಾರಿ!

Tulunadu News Posted On August 2, 2023
0


0
Shares
  • Share On Facebook
  • Tweet It

ನಿಮ್ಮಲ್ಲಿ ಐದು ರೂಪಾಯಿ ನಾಣ್ಯ ಇದೆಯಾ? ಅದು ತುಂಬಾ ದಪ್ಪ ಇದೆಯಾ? ಹಾಗಾದರೆ ಅದು ಕೆಲವೇ ದಿನಗಳಲ್ಲಿ ಮಾಯವಾಗಲಿದೆ. ಇತ್ತೀಚಿನ ದಿನಗಳಲ್ಲಿ ನೀವು ಅಂತಹ ದಪ್ಪ ಆಕಾರದ ಐದು ರೂಪಾಯಿ ನಾಣ್ಯಗಳನ್ನು ಬಹಳ ಅಪರೂಪವಾಗಿ ನೋಡಿರಬಹುದು. ಆದರ ಅರ್ಥ ಭಾರತ ಸರಕಾರ ಎರಡು ಸಾವಿರ ರೂಪಾಯಿಯಂತೆ ಅದನ್ನು ಕೂಡ ಹಿಂದಕ್ಕೆ ಪಡೆದುಕೊಂಡಿರಬಹುದಾ ಎಂದು ನಿಮಗೆ ಅನಿಸಬಹುದು. ಇಲ್ಲಿ ಇರುವ ವಿಷಯ ಏನಪ್ಪ ಎಂದರೆ ಭಾರತದ ದಪ್ಪ ಐದು ರೂಪಾಯಿ ನಾಣ್ಯಗಳನ್ನು ಇಲ್ಲಿಂದ ಬಾಂಗ್ಲಾ ದೇಶಕ್ಕೆ ಸ್ಮಂಗಲ್ ಮಾಡಲಾಗುತ್ತಿತ್ತು. ಅದಕ್ಕೆ ಕಾರಣ ಬ್ಲೇಡ್ ಗಳ ತಯಾರಿಕೆ. ಬ್ಲೇಡ್ ಗಳಿಗೆ ಬಳಕೆಯಾಗುವ ಕಾರ್ಬನ್ ಸ್ಟೀಲ್ ಕಚ್ಚಾ ವಸ್ತುಗಳು ಬಾಂಗ್ಲಾ ದೇಶದಲ್ಲಿ ಬಹಳ ದುಬಾರಿಯಾಗಿದೆ. ಅದಕ್ಕಾಗಿ ಬಾಂಗ್ಲಾದ ಬ್ಲೇಡ್ ತಯಾರಕರು ನಮ್ಮ ದೇಶದ ಐದು ರೂಪಾಯಿ ಕಾಯಿನ್ ಗಳನ್ನು ತಮ್ಮ ದೇಶಕ್ಕೆ ಕಳ್ಳ ಸಾಗಾಣಿಕೆ ಮೂಲಕ ತರಿಸಿಕೊಳ್ಳುತ್ತಿದ್ದರು. ಒಂದೊಂದು ಕಾಯಿನ್ ನಿಂದ ತಲಾ ಆರು ಬ್ಲೇಡ್ ಗಳನ್ನು ಉತ್ಪಾದಿಸಿ ತಲಾ ಬ್ಲೇಡ್ ಗಳನ್ನು 2 ರೂಪಾಯಿಗಳಿಗೆ ಮಾರಲಾಗುತ್ತಿತ್ತು. ಭಾರತ ಮತ್ತು ಬಾಂಗ್ಲಾ ಗಡಿಯಲ್ಲಿ ಈ ಕಳ್ಳ ಸ್ಮಂಗ್ಲಿಂಗ್ ಜೋರಾಗಿ ನಡೆಯುತ್ತಿತ್ತು. ಇದು ಭಾರತ ಸರಕಾರಕ್ಕೆ ತಿಳಿದ ಕೂಡಲೇ ನಮ್ಮ ದೇಶದಲ್ಲಿ ಹೊಸ ಐದು ರೂಪಾಯಿ ನಾಣ್ಯಗಳನ್ನು ತಯಾರಿಸುವ ಪ್ರಕ್ರಿಯೆ ಶುರುವಾಯಿತು. ಹೊಸ ಐದು ರೂಪಾಯಿ ನಾಣ್ಯವನ್ನು ಹೇಗೆ ತಯಾರಿಸಲಾಗಿದೆ ಎಂದರೆ ಅದನ್ನು ಯಾವುದೇ ಕಾರಣಕ್ಕೂ ಕರಗಿಸಿ ಬೇರೆ ವಸ್ತುಗಳನ್ನು ತಯಾರಿಸಲು ಆಗುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಈ ಹೊಸ ಐದು ರೂಪಾಯಿ ನಾಣ್ಯವನ್ನು ಹೆಚ್ಚಾಗಿ ಬಳಸುವಂತೆ ಜನರಿಗೆ ಕರೆ ನೀಡಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search