• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪು ರಾಣಿಯ ಸಹವಾಸದಿಂದ ರೈತರ ಮೊಗದಲ್ಲಿ ಮುಗುಳ್ನಗೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಪ್ರತಿಯೊಂದಕ್ಕೂ ಒಂದು ದಿನ ಬರುತ್ತದೆ ಎನ್ನುವ ಮಾತು ಇದೆ. ವರ್ಷದ ಆರಂಭದಲ್ಲಿ ಕಿಲೋಗೆ 20 ರೂಪಾಯಿ ಇದ್ದ ಟೋಮೆಟೋ ದರ ಈಗ 150 ರ ಆಸುಪಾಸಿನಲ್ಲಿರುವುದು ಎಲ್ಲರಿಗೂ ಗೊತ್ತೆ ಇದೆ. ಇದರಿಂದ ಟೊಮೆಟೊ ಬೆಳೆಗಾರರಲ್ಲಿ ಹರ್ಷದ ಹೊನಲು ಹರಿಯುತ್ತಿದೆ. ವಿಜಯಪುರದ ಜಿಲ್ಲೆಯ ಭೀಮು ಬಾವಸಿಂಗ್ ಲಮಾನಿ ಎಂಬ ವ್ಯಕ್ತಿ 45 ದಿನಗಳ ಅಂತರದಲ್ಲಿ 50 ಲಕ್ಷ ರೂಪಾಯಿಗಳನ್ನು ಟೊಮೆಟೊ ಬೆಳೆಯ ಮೂಲಕ ಸಂಪಾದಿಸಿದ್ದಾರೆ. ತಮ್ಮ ನಾಲ್ಕು ಎಕರೆ ಒಣಭೂಮಿಯಲ್ಲಿ ಟೊಮೆಟೊ ಬೆಳೆದ ಲಮಾನಿ ಅವರು ಪರಿಸ್ಥಿತಿ ಹೀಗೆ ಮುಂದುವರೆದರೆ ಇನ್ನಷ್ಟು ಹೆಚ್ಚಿನ ಲಾಭವನ್ನು ನಿರೀಕ್ಷಿಸುತ್ತಿದ್ದಾರೆ.
40 ವರ್ಷದ ಲಮಾಣಿ ಅವರು ಈ ಹಿಂದೆ ಜೋಳ, ದಾಕ್ಷಿ, ಕಬ್ಬನ್ನು ಬೆಳೆಯುತ್ತಿದ್ದರು. ಯಾವಾಗ ಅಚಾನಕ್ ಆಗಿ ಟೊಮೆಟೊ ಬೆಳೆಗೆ ಬಂಪರ್ ಬೆಲೆ ಬರುವ ಲಕ್ಷಣಗಳು ಕಾಣಿಸಿಕೊಂಡವೋ ಆವತ್ತು ಅವರು ಟೊಮೆಟೊ ಬೆಳೆಯಲು ನಿರ್ಧರಿಸಿದರು. 45 ದಿನಗಳ ಒಳಗೆ ಅವರಿಗೆ ಬಂದಿರುವ ಫಸಲಿನಿಂದ ಅವರು ಈಗ ಲಕ್ಷಾಧಿಪತಿ ಆಗಿದ್ದಾರೆ. ಹಿಂದೆ ಫಸಲು ಚೆನ್ನಾಗಿ ಬಂದರೆ ಹೆಚ್ಚೆಂದರೆ ಒಂದು ಲಕ್ಷ ರೂಪಾಯಿ ಗಳಿಸುತ್ತಿದ್ದ ಲಮಾಣಿ ಅವರು ಈಗ ಟೊಮೆಟೊ ಬಂಪರ್ ಬೆಳೆಯಿಂದ ಲಕ್ಷಗಳನ್ನು ಎಣಿಸುತ್ತಿದ್ದಾರೆ.
ಚಿಕ್ಕೋಡಿ ಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಿತ್ತೂರು ಕರ್ನಾಟಕದ ಬೆಳಗಾವಿ ಪ್ರದೇಶಗಳು ಒಣ ಮತ್ತು ಮಳೆ ಕಡಿಮೆ ಬರುವ ಪ್ರದೇಶಗಳಾಗಿದ್ದು, ಇಲ್ಲಿ ನೀರಾವರಿ ಪ್ರದೇಶದ ಕೊರತೆ ಇದೆ. ಆದ್ದರಿಂದ ಇಲ್ಲಿನ ರೈತರು ಸದ್ಯ ಟೊಮೆಟೊ ಬೆಳೆಯನ್ನು ಮಾತ್ರ ಬೆಳೆಯಲು ನಿಶ್ಚಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
  • Popular Posts

    • 1
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 2
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 3
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 4
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 5
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!

  • Privacy Policy
  • Contact
© Tulunadu Infomedia.

Press enter/return to begin your search