• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಂಪು ರಾಣಿಯ ಸಹವಾಸದಿಂದ ರೈತರ ಮೊಗದಲ್ಲಿ ಮುಗುಳ್ನಗೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಪ್ರತಿಯೊಂದಕ್ಕೂ ಒಂದು ದಿನ ಬರುತ್ತದೆ ಎನ್ನುವ ಮಾತು ಇದೆ. ವರ್ಷದ ಆರಂಭದಲ್ಲಿ ಕಿಲೋಗೆ 20 ರೂಪಾಯಿ ಇದ್ದ ಟೋಮೆಟೋ ದರ ಈಗ 150 ರ ಆಸುಪಾಸಿನಲ್ಲಿರುವುದು ಎಲ್ಲರಿಗೂ ಗೊತ್ತೆ ಇದೆ. ಇದರಿಂದ ಟೊಮೆಟೊ ಬೆಳೆಗಾರರಲ್ಲಿ ಹರ್ಷದ ಹೊನಲು ಹರಿಯುತ್ತಿದೆ. ವಿಜಯಪುರದ ಜಿಲ್ಲೆಯ ಭೀಮು ಬಾವಸಿಂಗ್ ಲಮಾನಿ ಎಂಬ ವ್ಯಕ್ತಿ 45 ದಿನಗಳ ಅಂತರದಲ್ಲಿ 50 ಲಕ್ಷ ರೂಪಾಯಿಗಳನ್ನು ಟೊಮೆಟೊ ಬೆಳೆಯ ಮೂಲಕ ಸಂಪಾದಿಸಿದ್ದಾರೆ. ತಮ್ಮ ನಾಲ್ಕು ಎಕರೆ ಒಣಭೂಮಿಯಲ್ಲಿ ಟೊಮೆಟೊ ಬೆಳೆದ ಲಮಾನಿ ಅವರು ಪರಿಸ್ಥಿತಿ ಹೀಗೆ ಮುಂದುವರೆದರೆ ಇನ್ನಷ್ಟು ಹೆಚ್ಚಿನ ಲಾಭವನ್ನು ನಿರೀಕ್ಷಿಸುತ್ತಿದ್ದಾರೆ.
40 ವರ್ಷದ ಲಮಾಣಿ ಅವರು ಈ ಹಿಂದೆ ಜೋಳ, ದಾಕ್ಷಿ, ಕಬ್ಬನ್ನು ಬೆಳೆಯುತ್ತಿದ್ದರು. ಯಾವಾಗ ಅಚಾನಕ್ ಆಗಿ ಟೊಮೆಟೊ ಬೆಳೆಗೆ ಬಂಪರ್ ಬೆಲೆ ಬರುವ ಲಕ್ಷಣಗಳು ಕಾಣಿಸಿಕೊಂಡವೋ ಆವತ್ತು ಅವರು ಟೊಮೆಟೊ ಬೆಳೆಯಲು ನಿರ್ಧರಿಸಿದರು. 45 ದಿನಗಳ ಒಳಗೆ ಅವರಿಗೆ ಬಂದಿರುವ ಫಸಲಿನಿಂದ ಅವರು ಈಗ ಲಕ್ಷಾಧಿಪತಿ ಆಗಿದ್ದಾರೆ. ಹಿಂದೆ ಫಸಲು ಚೆನ್ನಾಗಿ ಬಂದರೆ ಹೆಚ್ಚೆಂದರೆ ಒಂದು ಲಕ್ಷ ರೂಪಾಯಿ ಗಳಿಸುತ್ತಿದ್ದ ಲಮಾಣಿ ಅವರು ಈಗ ಟೊಮೆಟೊ ಬಂಪರ್ ಬೆಳೆಯಿಂದ ಲಕ್ಷಗಳನ್ನು ಎಣಿಸುತ್ತಿದ್ದಾರೆ.
ಚಿಕ್ಕೋಡಿ ಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಿತ್ತೂರು ಕರ್ನಾಟಕದ ಬೆಳಗಾವಿ ಪ್ರದೇಶಗಳು ಒಣ ಮತ್ತು ಮಳೆ ಕಡಿಮೆ ಬರುವ ಪ್ರದೇಶಗಳಾಗಿದ್ದು, ಇಲ್ಲಿ ನೀರಾವರಿ ಪ್ರದೇಶದ ಕೊರತೆ ಇದೆ. ಆದ್ದರಿಂದ ಇಲ್ಲಿನ ರೈತರು ಸದ್ಯ ಟೊಮೆಟೊ ಬೆಳೆಯನ್ನು ಮಾತ್ರ ಬೆಳೆಯಲು ನಿಶ್ಚಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search