• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಸಂಗಾತಿರಹಿತವಾಗಿ 4314 ಮಹಿಳೆಯರ ಹಜ್ ಯಾತ್ರೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಹಜ್ ಯಾತ್ರೆಯಲ್ಲಿ ಮಹಿಳೆಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದಕ್ಕೆ ದೆಹಲಿ ಹಜ್ ಕಮಿಟಿ ಮುಖ್ಯಸ್ಥೆ ಕೌಸರ್ ಜಹಾನ್ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಶ್ಲಾಘಿಸಿದ್ದಾರೆ. ಹಿಂದೆ ಹಜ್ ಯಾತ್ರೆಯನ್ನು ಕೈಗೊಳ್ಳುವ ಮಹಿಳೆಯ ಜೊತೆ ಯಾರಾದರೂ ಪುರುಷ ಸಂಬಂಧಿ ಇರಲೇಬೇಕಾಗಿತ್ತು. ಅದು ಪತಿ, ತಂದೆ, ಸಹೋದರ, ಸೋದರ ಸಂಬಂಧಿ ಯಾರಾದರೂ ಆಗಬಹುದಾಗಿತ್ತು. ಆದರೆ 2018 ರಲ್ಲಿ ಮೋದಿ ಸರಕಾರ ಈ ನಿಯಮವನ್ನು ತೆಗೆದುಹಾಕಿತ್ತು. ಅದರ ಬಳಿಕ ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಹಜ್ ಯಾತ್ರೆಯನ್ನು ಕೈಗೊಳ್ಳಬಹುದಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಹೀಗೆ 3400 ಮಹಿಳೆಯರು ಸ್ವತಂತ್ರವಾಗಿ ಪುರುಷ ಸಂಗಾತಿರಹಿತವಾಗಿ ಭಾರತದಿಂದ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ, 2023 ರಲ್ಲಿ 4314 ಮಹಿಳೆಯರು ಹಜ್ ಯಾತ್ರೆಯನ್ನು ಮುಗಿಸಿದ್ದಾರೆ.
ಇದೊಂದು ಐತಿಹಾಸಿಕ ಬೆಳವಣಿಗೆಯಾಗಿದ್ದು, ಇದು ನಿಜವಾದ ಮಹಿಳಾ ಸಬಲೀಕರಣ ಎಂದು ವ್ಯಾಖ್ಯಾನಿಸಲಾಗಿದೆ. ಭಾರತೀಯ ಮಹಿಳೆಯರಿಗೆ ವಿದೇಶದಲ್ಲಿ ಸಿಗುವ ಪ್ರಾತಿನಿಧ್ಯದ ದ್ಯೋತಕವಾಗಿ ಈ ಬೆಳವಣಿಗೆ ನಡೆದಿದ್ದು, ಮೋದಿಯವರು ಯಾವಾಗಲೂ ಮಹಿಳಾ ಸಶಕ್ತಿಕರಣದ ಚಿಂತನೆಯನ್ನು ಮಾಡಿ ಅದನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ವಿವಿಧ ಆಯಾಮಗಳಿಂದ ಜಾರಿಗೆ ತರುತ್ತಿದ್ದಾರೆ ಎಂದು ಕೌಸರ್ ಜಹಾನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search