• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಸಂಗಾತಿರಹಿತವಾಗಿ 4314 ಮಹಿಳೆಯರ ಹಜ್ ಯಾತ್ರೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಹಜ್ ಯಾತ್ರೆಯಲ್ಲಿ ಮಹಿಳೆಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದಕ್ಕೆ ದೆಹಲಿ ಹಜ್ ಕಮಿಟಿ ಮುಖ್ಯಸ್ಥೆ ಕೌಸರ್ ಜಹಾನ್ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಶ್ಲಾಘಿಸಿದ್ದಾರೆ. ಹಿಂದೆ ಹಜ್ ಯಾತ್ರೆಯನ್ನು ಕೈಗೊಳ್ಳುವ ಮಹಿಳೆಯ ಜೊತೆ ಯಾರಾದರೂ ಪುರುಷ ಸಂಬಂಧಿ ಇರಲೇಬೇಕಾಗಿತ್ತು. ಅದು ಪತಿ, ತಂದೆ, ಸಹೋದರ, ಸೋದರ ಸಂಬಂಧಿ ಯಾರಾದರೂ ಆಗಬಹುದಾಗಿತ್ತು. ಆದರೆ 2018 ರಲ್ಲಿ ಮೋದಿ ಸರಕಾರ ಈ ನಿಯಮವನ್ನು ತೆಗೆದುಹಾಕಿತ್ತು. ಅದರ ಬಳಿಕ ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಹಜ್ ಯಾತ್ರೆಯನ್ನು ಕೈಗೊಳ್ಳಬಹುದಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಹೀಗೆ 3400 ಮಹಿಳೆಯರು ಸ್ವತಂತ್ರವಾಗಿ ಪುರುಷ ಸಂಗಾತಿರಹಿತವಾಗಿ ಭಾರತದಿಂದ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ, 2023 ರಲ್ಲಿ 4314 ಮಹಿಳೆಯರು ಹಜ್ ಯಾತ್ರೆಯನ್ನು ಮುಗಿಸಿದ್ದಾರೆ.
ಇದೊಂದು ಐತಿಹಾಸಿಕ ಬೆಳವಣಿಗೆಯಾಗಿದ್ದು, ಇದು ನಿಜವಾದ ಮಹಿಳಾ ಸಬಲೀಕರಣ ಎಂದು ವ್ಯಾಖ್ಯಾನಿಸಲಾಗಿದೆ. ಭಾರತೀಯ ಮಹಿಳೆಯರಿಗೆ ವಿದೇಶದಲ್ಲಿ ಸಿಗುವ ಪ್ರಾತಿನಿಧ್ಯದ ದ್ಯೋತಕವಾಗಿ ಈ ಬೆಳವಣಿಗೆ ನಡೆದಿದ್ದು, ಮೋದಿಯವರು ಯಾವಾಗಲೂ ಮಹಿಳಾ ಸಶಕ್ತಿಕರಣದ ಚಿಂತನೆಯನ್ನು ಮಾಡಿ ಅದನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ವಿವಿಧ ಆಯಾಮಗಳಿಂದ ಜಾರಿಗೆ ತರುತ್ತಿದ್ದಾರೆ ಎಂದು ಕೌಸರ್ ಜಹಾನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search