• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಸಂಗಾತಿರಹಿತವಾಗಿ 4314 ಮಹಿಳೆಯರ ಹಜ್ ಯಾತ್ರೆ!

Tulunadu News Posted On August 2, 2023
0


0
Shares
  • Share On Facebook
  • Tweet It

ಹಜ್ ಯಾತ್ರೆಯಲ್ಲಿ ಮಹಿಳೆಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದಕ್ಕೆ ದೆಹಲಿ ಹಜ್ ಕಮಿಟಿ ಮುಖ್ಯಸ್ಥೆ ಕೌಸರ್ ಜಹಾನ್ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಶ್ಲಾಘಿಸಿದ್ದಾರೆ. ಹಿಂದೆ ಹಜ್ ಯಾತ್ರೆಯನ್ನು ಕೈಗೊಳ್ಳುವ ಮಹಿಳೆಯ ಜೊತೆ ಯಾರಾದರೂ ಪುರುಷ ಸಂಬಂಧಿ ಇರಲೇಬೇಕಾಗಿತ್ತು. ಅದು ಪತಿ, ತಂದೆ, ಸಹೋದರ, ಸೋದರ ಸಂಬಂಧಿ ಯಾರಾದರೂ ಆಗಬಹುದಾಗಿತ್ತು. ಆದರೆ 2018 ರಲ್ಲಿ ಮೋದಿ ಸರಕಾರ ಈ ನಿಯಮವನ್ನು ತೆಗೆದುಹಾಕಿತ್ತು. ಅದರ ಬಳಿಕ ಮುಸ್ಲಿಂ ಮಹಿಳೆಯರು ಸ್ವತಂತ್ರವಾಗಿ ಹಜ್ ಯಾತ್ರೆಯನ್ನು ಕೈಗೊಳ್ಳಬಹುದಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಹೀಗೆ 3400 ಮಹಿಳೆಯರು ಸ್ವತಂತ್ರವಾಗಿ ಪುರುಷ ಸಂಗಾತಿರಹಿತವಾಗಿ ಭಾರತದಿಂದ ಹಜ್ ಯಾತ್ರೆಯನ್ನು ಕೈಗೊಂಡಿದ್ದರೆ, 2023 ರಲ್ಲಿ 4314 ಮಹಿಳೆಯರು ಹಜ್ ಯಾತ್ರೆಯನ್ನು ಮುಗಿಸಿದ್ದಾರೆ.
ಇದೊಂದು ಐತಿಹಾಸಿಕ ಬೆಳವಣಿಗೆಯಾಗಿದ್ದು, ಇದು ನಿಜವಾದ ಮಹಿಳಾ ಸಬಲೀಕರಣ ಎಂದು ವ್ಯಾಖ್ಯಾನಿಸಲಾಗಿದೆ. ಭಾರತೀಯ ಮಹಿಳೆಯರಿಗೆ ವಿದೇಶದಲ್ಲಿ ಸಿಗುವ ಪ್ರಾತಿನಿಧ್ಯದ ದ್ಯೋತಕವಾಗಿ ಈ ಬೆಳವಣಿಗೆ ನಡೆದಿದ್ದು, ಮೋದಿಯವರು ಯಾವಾಗಲೂ ಮಹಿಳಾ ಸಶಕ್ತಿಕರಣದ ಚಿಂತನೆಯನ್ನು ಮಾಡಿ ಅದನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ವಿವಿಧ ಆಯಾಮಗಳಿಂದ ಜಾರಿಗೆ ತರುತ್ತಿದ್ದಾರೆ ಎಂದು ಕೌಸರ್ ಜಹಾನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search