• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖರ್ಚಿಗೆ ಹಣ ಕೊಡಲಿಲ್ಲವೆಂದು ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು

Tulunadu News Posted On August 3, 2023
0


0
Shares
  • Share On Facebook
  • Tweet It

ಉಳ್ಳಾಲ: ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.

ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪ್ರಥಮ ಪಿಯುಸಿಯನ್ನು ಕಪಿತಾನಿಯೋ ದಲ್ಲಿ ಮುಗಿಸಿದ್ದ ಸುಶಾಂತ್ ನಗರದ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ನಿನ್ನೆ ಆ.3 ಕ್ಕೆ ಸೇರಿಸಿದ್ದಾರೆ‌ . ಈ ವೇಳೆ ರೂ.500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search