• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖರ್ಚಿಗೆ ಹಣ ಕೊಡಲಿಲ್ಲವೆಂದು ಡಿಪ್ಲೊಮಾ ವಿದ್ಯಾರ್ಥಿ ನೇಣಿಗೆ ಶರಣು

Tulunadu News Posted On August 3, 2023
0


0
Shares
  • Share On Facebook
  • Tweet It

ಉಳ್ಳಾಲ: ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.

ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪ್ರಥಮ ಪಿಯುಸಿಯನ್ನು ಕಪಿತಾನಿಯೋ ದಲ್ಲಿ ಮುಗಿಸಿದ್ದ ಸುಶಾಂತ್ ನಗರದ ಕೆಪಿಟಿಯಲ್ಲಿ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ನಿನ್ನೆ ಆ.3 ಕ್ಕೆ ಸೇರಿಸಿದ್ದಾರೆ‌ . ಈ ವೇಳೆ ರೂ.500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ ಕಾಲೇಜಿಗೆ ಹೋಗುವಾಗ ಖರ್ಚಿಗೆ ರೂ. 500 ಕೊಡುವಂತೆ ಕೇಳಿದಾಗ ನೀಡಿರಲಿಲ್ಲ. ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search