• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಾಡುಹಗಲೇ ಶಾಲಾ ಕೊಠಡಿಯೊಳಗೆ ಪ್ರಾಂಶುಪಾಲನಿಂದ ಅತ್ಯಾಚಾರ

Tulunadu News Posted On August 5, 2023
0


0
Shares
  • Share On Facebook
  • Tweet It

ನರಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಹೆಣ್ಣುಮಗುವೊಂದನ್ನು ಅತ್ಯಾಚಾರ ಮಾಡಿದ ಖಾಸಗಿ ಶಾಲೆಯ ಪ್ರಾಂಶುಪಾಲನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಬಾಲಕಿ ಡಿಸ್ಲೆಕ್ಸಿಯಾ ಎನ್ನುವ ಕಾಯಿಲೆಯಿಂದ ಬಳಲುತ್ತಿದ್ದಳು. ಆದ್ದರಿಂದ ಅವಳು ಕಲಿಕೆಯಲ್ಲಿ ಹಿಂದೆ ಬಿದ್ದಿದ್ದಳು. ಹತ್ತು ವರ್ಷವಾಗಿದ್ದರೂ ಇನ್ನು ಎರಡನೇ ತರಗತಿಯಲ್ಲಿಯೇ ಕಲಿಯುತ್ತಿದ್ದಳು. ಇದನ್ನು ಗಮನಿಸುತ್ತಿದ್ದ ಶಾಲೆಯ ಪ್ರಿನ್ಸಿಪಾಲ್ ಲ್ಯಾಂಬರ್ಟ್ ಪುಷ್ಪರಾಜ್ ಆಕೆಯನ್ನು ಬೆಳಿಗ್ಗೆ 11. 30 ರ ಸುಮಾರಿಗೆ ಶಾಲೆಯ ಖಾಲಿ ಕೊಠಡಿಯೊಳಗೆ ಕರೆದುಕೊಂಡು ಹೋಗಿ ಕೈಗೆ ಕೇಕ್ ಕೊಟ್ಟು ಅತ್ಯಾಚಾರ ಮಾಡಿದ್ದಾನೆ. ಗುರುವಾರ ಮಧ್ಯಾಹ್ನ 3.30 ರ ಸುಮಾರಿಗೆ ಶಾಲೆ ಮುಗಿಸಿ ಮನೆಗೆ ಬಂದ ಬಾಲಕಿಗೆ ತಾಯಿ ಸ್ನಾನ ಮಾಡಿಸಿ ಕರೆತರುವಾಗ ಗುಪ್ತಾಂಗದಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಈ ಬಗ್ಗೆ ತಾಯಿ ಕೇಳಿದಾಗ, ಕೊಠಡಿಯೊಳಗೆ ನಡೆದ ಘಟನೆಯನ್ನು ಬಾಲಕಿ ವಿವರಿಸಿದ್ದಾಳೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ವರ್ತೂರು ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜನನ್ನು ಬಂಧಿಸಿದ್ದಾರೆ. ಆರೋಪಿ ಈ ಹಿಂದೆ ಶಾಲೆಯ ಬೇರೆ ವಿದ್ಯಾರ್ಥಿನಿಯರಿಗೆ ಹೀಗೆ ಲೈಂಗಿಕ ಕಿರುಕುಳ ನೀಡಿದ್ದಾನೆಯೇ ಎಂದು ತನಿಖೆ ನಡೆಸಲು ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿದೆ. ಆರೋಪಿ ಪ್ರಾಂಶುಪಾಲನಿಗೆ ಸದ್ಯ 65 ವರ್ಷ ವಯಸ್ಸಾಗಿದ್ದು, ಇಂತವನ ಕೈಯಲ್ಲಿ ಮಕ್ಕಳ ಭವಿಷ್ಯವನ್ನು ಕೊಟ್ಟಿರುವುದಕ್ಕೆ ಅಲ್ಲಿ ಕಲಿಯುತ್ತಿರುವ ಇತರ ಮಕ್ಕಳ ಪೋಷಕರು ಕಳವಳ ವ್ಯಕ್ತಪಡಿಸಿದ್ದಾರೆ

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search