• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅವಿಶ್ವಾಸ ನಿಲುವಳಿ ನಮಗೊಂದು ಅವಕಾಶ – ಮೋದಿ

Tulunadu News Posted On August 8, 2023


  • Share On Facebook
  • Tweet It

ಲೋಕಸಭೆಯಲ್ಲಿ ಆಡಳಿತರೂಢ ಎನ್ ಡಿಎ ಸರಕಾರದ ಅವಿಶ್ವಾಸ ನಿಲುವಳಿ ಮಂಡಿಸಿರುವ ಇ.ಂ.ಡಿ.ಯಾ. ಮೈತ್ರಿಕೂಟಕ್ಕೆ ಅದೊಂದು ಕೇವಲ ಕಾರ್ಯಕ್ರಮ ಮಾತ್ರ. ಆದರೆ ದೇಶದ ಬೆಳವಣಿಗೆ, ಸಮಗ್ರತೆ, ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಎನ್ ಡಿಎ ಮೈತ್ರಿಕೂಟಕ್ಕೆ ನಮ್ಮ ವಿಷಯವನ್ನು ಜನರ ಮುಂದೆ ಇಡಲು ಇದೊಂದು ಅವಕಾಶ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ವಿಪಕ್ಷಗಳ ಒಕ್ಕೂಟದಲ್ಲಿ ಅವರಿಗೆ ಪರಸ್ಪರರ ಬಗ್ಗೆ ನಂಬಿಕೆ, ವಿಶ್ವಾಸ ಇಲ್ಲ ಎನ್ನುವುದು ದೇಶಕ್ಕೆ ತಿಳಿದಿದೆ. ದೇಶದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನ ಮಾಡುವ ಮತ್ತು ಕುಟುಂಬ ರಾಜಕಾರಣಕ್ಕೆ ಮುಕ್ತಾಯ ಹಾಡುವ ನಮ್ಮ ಬದ್ಧತೆ ಯಾವಾಗಲೂ ಅಚಲವಾಗಿದೆ ಎಂದು ನರೇಂದ್ರ ಮೋದಿಯವರು ಹೇಳಿದ್ದಾರೆ. ಅವಿಶ್ವಾಸ ನಿಲುವಳಿಯ ಮೇಲೆ 16 ಗಂಟೆ ಚರ್ಚೆಗಳು ನಡೆಯಲಿದ್ದು, 15 ಸಂಸದರು ಮಾತನಾಡಲಿದ್ದಾರೆ. ವಿಪಕ್ಷಗಳ ಕಡೆಯಿಂದ ರಾಹುಲ್ ಗಾಂಧಿ ಮೊದಲ ಭಾಷಣ ಮಾಡಿದರೆ ಆಡಳಿತ ಪಕ್ಷದ ಕಡೆಯಿಂದ ಭಾರತೀಯ ಜನತಾ ಪಾರ್ಟಿ ಸಂಸದ ನಿಶಿಕಾಂತ್ ದುಬೆ ಪ್ರಥಮ ಭಾಷಣ ಮಾಡಲಿದ್ದಾರೆ.

ಈ ಅವಿಶ್ವಾಸ ಗೊತ್ತುವಳಿ ಬಗ್ಗೆ ಸಂಸದೀಯ ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿಯವರು ಪಕ್ಷದ ಸಂಸದರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ನಾವು ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಲಿದ್ದೇವೆ ಎಂದು ನುಡಿದಿದ್ದಾರೆ.

ಇನ್ನು ಎನ್ ಸಿಟಿ ಬಿಲ್ ( ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ದೆಹಲಿ ಕಾಯ್ದೆ 1991) ತಿದ್ದುಪಡಿ ಬಗ್ಗೆ ಪಕ್ಷದ ಸಂಸದರ ಸಭೆಯಲ್ಲಿ ಮಾತನಾಡಿದ ಮೋದಿಯವರು ಈ ಮಸೂದೆ ಲೋಕಸಭಾ ಚುನಾವಣೆ ಎಂಬ ಫೈನಲ್ ಪಂದ್ಯದ ಮೊದಲಿನ ಸೆಮಿಫೈನಲ್ ಆಗಿದೆ. ಈಗಾಗಲೇ ನಾವು ರಾಜ್ಯಸಭೆಯಲ್ಲಿ ನಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದೇವೆ. ಫೈನಲ್ ಪಂದ್ಯದ ಮೊದಲು ಇದನ್ನು ಗೆದ್ದು ನಮ್ಮ ಹಾದಿಯಲ್ಲಿ ನಡೆಯೋಣ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search