• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೈಟ್ ಆದ್ರೆ ಟ್ಯಾಕ್ಸಿ ಫ್ರೀ!

Tulunadu News Posted On August 10, 2023
0


0
Shares
  • Share On Facebook
  • Tweet It

ಬಾರ್ ಅಂಡ್ ರೆಸ್ಟೋರೇಂಟಿನಲ್ಲಿ ನೀವು ಕಂಠಪೂರ್ತಿ ಕುಡಿದು ಮನೆ ತಲುಪುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದೀರಾ? ಇನ್ನು ಅಂತಹ ಟೆನ್ಷನ್ ಇದ್ದರೆ ನಮಗೆ ಬಿಡಿ ಎಂದು ಇಟಲಿಯಲ್ಲಿ ಅಲ್ಲಿನ ಸರಕಾರ ಹೇಳಿದೆ. ಇಟಲಿಯ ಬಾರ್ ಅಂಡ್ ರೆಸ್ಟೋರೆಂಟ್ ಗಳು ಸರಕಾರದ ಈ ನಡೆಯನ್ನು ಸ್ವಾಗತಿಸಿದೆ. ಯಾಕೆಂದರೆ ಇದರಿಂದ ಅವುಗಳ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ತುಂಬಾ ಕುಡಿದರೆ ಮನೆಗೆ ಹೇಗೆ ಹೋಗಿ ತಲುಪುವುದು ಎನ್ನುವ ಚಿಂತೆ ಇಲ್ಲದೆ ಮದ್ಯಪ್ರಿಯರು ಇನ್ನೊಂದಿಷ್ಟು ಪೆಗ್ ಹೆಚ್ಚಿಗೆ ಹಾಕುತ್ತಾರೆ ಎನ್ನುವ ಆಶಾಭಾವನೆ ಬಾರ್ ಮಾಲೀಕರದ್ದು. ಅದರೊಂದಿಗೆ ಕುಡಿತದ ಜೊತೆ ಆಹಾರ ವಟಿವಾಟು ಕೂಡ ಹೆಚ್ಚಾಗಲಿದ್ದು, ಇದರಿಂದ ಒಟ್ಟಾರೆಯಾಗಿ ಸರಕಾರಕ್ಕೆ ಪರೋಕ್ಷವಾಗಿ ಆದಾಯ ಹೆಚ್ಚಾಗಲಿದೆ.
ಇನ್ನು ಕುಡಿದು ವಾಹನ ಚಲಾಯಿಸಿದ ಕಾರಣದಿಂದ ನಡೆಯುತ್ತಿದ್ದ ರಸ್ತೆ ಅಪಘಾತಗಳು ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಾಣಲಿದ್ದು, ಇದರಿಂದ ದೇಶಕ್ಕೂ ಕೂಡ ಲಾಭವಾಗಲಿದೆ. ಒಬ್ಬ ಯುವಕ, ಯುವತಿ ಅಪಘಾತದಲ್ಲಿ ಮೃತಪಟ್ಟರೆ ಅದರಿಂದ ಸರಕಾರದ ಅರ್ಥ ವ್ಯವಸ್ಥೆಯ ಮೇಲೆ ಅದು ಪರಿಣಾಮ ಬೀರಲಿದ್ದು, ಆರ್ಥಿಕ ನಷ್ಟಕ್ಕೆ ಕಾರಣವಾಗಲಿದೆ. ಎಲ್ಲವನ್ನು ಸಮಗ್ರವಾಗಿ ನೋಡಿದಾಗ ಇದು ಮದ್ಯಪಾನಿಗಳಿಗೆ, ಉದ್ಯಮಿಗಳಿಗೆ, ಸರಕಾರಕ್ಕೆ ಆರ್ಥಿಕ ಲಾಭ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಮನಸ್ಸಿನ ಖುಷಿ ತರುತ್ತಿರುವುದರಿಂದ ಇದನ್ನು ಇಟಲಿ ಸರಕಾರ ಅನುಷ್ಟಾನ ತಂದಿರುವುದು ಎಲ್ಲರಿಗೂ ನೆಮ್ಮದಿ ತಂದಿದೆ. ಕರ್ನಾಟಕಲ್ಲಿಯೂ ಇಂತಹ ಪ್ರಯತ್ನ ಸಾಧ್ಯಾನಾ ಎಂದು ಜನ ಕೇಳುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search