• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೈಟ್ ಆದ್ರೆ ಟ್ಯಾಕ್ಸಿ ಫ್ರೀ!

Tulunadu News Posted On August 10, 2023
0


0
Shares
  • Share On Facebook
  • Tweet It

ಬಾರ್ ಅಂಡ್ ರೆಸ್ಟೋರೇಂಟಿನಲ್ಲಿ ನೀವು ಕಂಠಪೂರ್ತಿ ಕುಡಿದು ಮನೆ ತಲುಪುವುದು ಹೇಗೆ ಎನ್ನುವ ಚಿಂತೆಯಲ್ಲಿದ್ದೀರಾ? ಇನ್ನು ಅಂತಹ ಟೆನ್ಷನ್ ಇದ್ದರೆ ನಮಗೆ ಬಿಡಿ ಎಂದು ಇಟಲಿಯಲ್ಲಿ ಅಲ್ಲಿನ ಸರಕಾರ ಹೇಳಿದೆ. ಇಟಲಿಯ ಬಾರ್ ಅಂಡ್ ರೆಸ್ಟೋರೆಂಟ್ ಗಳು ಸರಕಾರದ ಈ ನಡೆಯನ್ನು ಸ್ವಾಗತಿಸಿದೆ. ಯಾಕೆಂದರೆ ಇದರಿಂದ ಅವುಗಳ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ. ತುಂಬಾ ಕುಡಿದರೆ ಮನೆಗೆ ಹೇಗೆ ಹೋಗಿ ತಲುಪುವುದು ಎನ್ನುವ ಚಿಂತೆ ಇಲ್ಲದೆ ಮದ್ಯಪ್ರಿಯರು ಇನ್ನೊಂದಿಷ್ಟು ಪೆಗ್ ಹೆಚ್ಚಿಗೆ ಹಾಕುತ್ತಾರೆ ಎನ್ನುವ ಆಶಾಭಾವನೆ ಬಾರ್ ಮಾಲೀಕರದ್ದು. ಅದರೊಂದಿಗೆ ಕುಡಿತದ ಜೊತೆ ಆಹಾರ ವಟಿವಾಟು ಕೂಡ ಹೆಚ್ಚಾಗಲಿದ್ದು, ಇದರಿಂದ ಒಟ್ಟಾರೆಯಾಗಿ ಸರಕಾರಕ್ಕೆ ಪರೋಕ್ಷವಾಗಿ ಆದಾಯ ಹೆಚ್ಚಾಗಲಿದೆ.
ಇನ್ನು ಕುಡಿದು ವಾಹನ ಚಲಾಯಿಸಿದ ಕಾರಣದಿಂದ ನಡೆಯುತ್ತಿದ್ದ ರಸ್ತೆ ಅಪಘಾತಗಳು ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಾಣಲಿದ್ದು, ಇದರಿಂದ ದೇಶಕ್ಕೂ ಕೂಡ ಲಾಭವಾಗಲಿದೆ. ಒಬ್ಬ ಯುವಕ, ಯುವತಿ ಅಪಘಾತದಲ್ಲಿ ಮೃತಪಟ್ಟರೆ ಅದರಿಂದ ಸರಕಾರದ ಅರ್ಥ ವ್ಯವಸ್ಥೆಯ ಮೇಲೆ ಅದು ಪರಿಣಾಮ ಬೀರಲಿದ್ದು, ಆರ್ಥಿಕ ನಷ್ಟಕ್ಕೆ ಕಾರಣವಾಗಲಿದೆ. ಎಲ್ಲವನ್ನು ಸಮಗ್ರವಾಗಿ ನೋಡಿದಾಗ ಇದು ಮದ್ಯಪಾನಿಗಳಿಗೆ, ಉದ್ಯಮಿಗಳಿಗೆ, ಸರಕಾರಕ್ಕೆ ಆರ್ಥಿಕ ಲಾಭ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಮನಸ್ಸಿನ ಖುಷಿ ತರುತ್ತಿರುವುದರಿಂದ ಇದನ್ನು ಇಟಲಿ ಸರಕಾರ ಅನುಷ್ಟಾನ ತಂದಿರುವುದು ಎಲ್ಲರಿಗೂ ನೆಮ್ಮದಿ ತಂದಿದೆ. ಕರ್ನಾಟಕಲ್ಲಿಯೂ ಇಂತಹ ಪ್ರಯತ್ನ ಸಾಧ್ಯಾನಾ ಎಂದು ಜನ ಕೇಳುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 4
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!

  • Privacy Policy
  • Contact
© Tulunadu Infomedia.

Press enter/return to begin your search